ಮಾಂಗಲ್ಯ ಧರಿಸದಿದ್ದರೆ ಗಂಡನಿಗೆ ಆಪತ್ತು ಎದುರಾಗುತ್ತಾ?
1007 views
ಜ್ಯೋತಿಷ್ಯ ವಿಡಿಯೋಗಳಿಗೆ ಚಂದಾದಾರರಾಗಿನಮ್ಮ ಭಾರತೀಯ ಸಂಪ್ರದಾಯದಲ್ಲಿ ಪ್ರತಿಯೊಂದು ಆಚರಣೆಗೂ ಒಂದೊಂದು ಸಾಂಪ್ರದಾಯಿಕ ಮಹತ್ವವಿದೆ. ಹಾಗೆಯೇ ಅದರ ಹಿಂದೆ ವೈಜ್ಞಾನಿಕ ಪ್ರಜ್ಞೆಯೂ ಇರುತ್ತೆ. ಅದಕ್ಕೊಂದು ಉತ್ತಮ ಉದಾಹರಣೆ ಎಂದರೆ ಸುಮಂಗಲಿಯರು ಧರಿಸುವ ಕರಿಮಣಿ. ಕರಿಮಣಿ ಸರ ಸ್ತ್ರೀಯರು ಮದುವೆಯಾಗಿರುವುದರ ಸಂಕೇತ. ಮಂಗಳಕರವಾದ, ಸೌಭಾಗ್ಯವಾದ ಆಭರಣ. ಹಾಗಾಗಿ ಈ ಮಾಂಗಲ್ಯದ ಹಿಂದಿರುವ ಉದ್ದೇಶವೇನು? ತಿಳಿಯೋಣ ಬನ್ನಿ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಗುರುಗಳಿಂದ.