ಪ್ರತಿಯೊಬ್ಬರೂ ಕೂಡ ಒಂದಲ್ಲ ಒಂದು ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಕೆಲವರಿಗೆ ಅವರು ಬಯಸಿರುವುದು ಆಗಿರುವುದಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ಕೂಡ ಅವರು ಬಯಸಿದಂತೆ ಅವರು ಅಂದುಕೊಂಡಂತೆ ಯಾವುದು ಕೂಡ ನಡೆಯುವುದಿಲ್ಲ. ಹಾಗಾಗಿ ನಿಮ್ಮ ಇಷ್ಟಾರ್ಥಗಳನ್ನು ನೆರವೇರಿಸಿಕೊಳ್ಳಲು ಕ್ಯಾಂಡಲ್ ಮ್ಯಾನಿಫೆಸ್ಟ್ ಮಾಡುವುದು ಹೇಗೆ ಎಂಬುದನ್ನು ಡಾ. ದೀಪಕ್ ಗುರೂಜೀ ಅವರಿಂದ ತಿಳಿಯೋಣ ಬನ್ನಿ.
astrologyTimesXP KannadaUpdated: 20 Mar 2023, 10:27 pm