ಗುರು ಪೂರ್ಣಿಮಾ ಪ್ರಯುಕ್ತ ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ವಿಶೇಷ ಪೂಜೆ
1004 views
ಜ್ಯೋತಿಷ್ಯ ವಿಡಿಯೋಗಳಿಗೆ ಚಂದಾದಾರರಾಗಿ
ಲೈಕ್
ಕಾಮೆಂಟ್ಸ್ ಮಾಡಿ
ಶೇರ್
ವಿದ್ಯಾರಣ್ಯಪುರದಲ್ಲಿರುವ ಪ್ರಸಿದ್ಧ ಶ್ರೀ ಶಿರಡಿ ಸಾಯಿ ಮಂದಿರ ಹಾಗೂ ದತ್ತಪೀಠವು ತನ್ನ ಮಹಿಮೆಯಿಂದಾಗಿ ಸಾವಿರಾರು ಭಕ್ತರನ್ನು ಸೆಳೆಯುತ್ತಿದೆ. ಇಲ್ಲಿಗೆ ಬಂದವರ ಸರ್ವದುಃಖಗಳೂ ನಿವಾರಣೆಯಾಗುತ್ತವೆ ಎಂಬ ನಂಬಿಕೆ ಇದೆ. ಹಾಗಾಗಿ ಇಂದು ಗುರು ಪೂರ್ಣಿಮಾ ದಿನದ ಪ್ರಯುಕ್ತ ಮಂದಿರದಲ್ಲಿ ವಿಶೇಷ ಪೂಜೆಯನ್ನು ಕೈಗೊಳ್ಳಲಾಗಿದೆ. ಈ ಮಂದಿರದ ಕುರಿತ ಮಾಹಿತಿ ಈ ವಿಡಿಯೋದಲ್ಲಿದೆ.
astrologyTimesXP KannadaUpdated: 20 Mar 2023, 10:21 pm