ಆಲಮಟ್ಟಿ ಜಲಾಶಯದಲ್ಲಿ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಬರಗಾಲ ಘೋಷಣೆಗೆ ಸಭೆ
1058 views
ಬಾಗಲಕೋಟೆ ವಿಡಿಯೋಗಳಿಗೆ ಚಂದಾದಾರರಾಗಿಬಾಗಲಕೋಟೆ: ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಗಾಲ ಉಂಟಾಗಿದ್ದು, ಸೆಪ್ಟೆಂಬರ್ 4 ರಂದು ಸಭೆ ಮಾಡಿ ಬರಗಾಲ ತಾಲೂಕಗಳ ಹೆಸರು ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
ಆಲಮಟ್ಟಿ ಅಣೆಕಟ್ಟೆಯಲ್ಲಿ ಬಾಗಿನ ಅರ್ಪಿಸಿದ ಬಳಿಕ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡುತ್ತಾ, ಕರ್ನಾಟಕದ ಜಲಾಶಯಗಳಲ್ಲಿ ಆಲಮಟ್ಟಿ, ನಾರಾಯಣಪುರ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ ಈ ಭಾಗದಲ್ಲಿ ನೀರಿನ ಸಮಸ್ಯೆ ಇರೋದಿಲ್ಲ. ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಕಡಿಮೆ ಆಗಿದೆ, ಅದಕ್ಕೆ 113 ತಾಲೂಕುಗಳನ್ನು ಬರಗಾಲ ಎಂದು ಘೋಷಿಸಲಾಗಿದೆ. ಬಳಿಕ ಇನ್ನೂ 73 ತಾಲೂಕು ಬರಗಾಲ ಆಗಿದ್ದು, 4ನೇ ತಾರೀಖಗೆ ಸಭೆ ನಡೆಸಿ, ಒಟ್ಟು ಎಷ್ಟು ತಾಲೂಕು ಬರಪೀಡಿತ ಎಂದು ಘೋಷಣೆ ಮಾಡಲಾಗುವುದು ಎಂದರು.
ಯಾವ ಯಾವ ತಾಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಿದೆ ಅವುಗಳನ್ನು ಬರಪೀಡಿತ ತಾಲೂಕು ಎಂದು ಘೋಷಿಸಲಾಗುವುದು ಎಂದು ತಿಳಿಸಿ, ಬಳಿಕ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ಘೋಷಣೆಗೆ ಮನವಿ ಸಲ್ಲಿಸಲಾಗುವುದು. ಎನ್ ಡಿ ಆರ್ ಎಫ್ ನಿಯಮಗಳನ್ನು 2020ರಿಂದ ಬದಲಾವಣೆ ಮಾಡಿಲ್ಲ. ಅದನ್ನು ಹೆಚ್ಚಿಗೆ ಮಾಡಲು ಪತ್ರದಲ್ಲಿ ಬರೆಯುತ್ತೇನೆ ಎಂದರು.
ಆಲಮಟ್ಟಿ ಅಣೆಕಟ್ಟೆಯಲ್ಲಿ ಬಾಗಿನ ಅರ್ಪಿಸಿದ ಬಳಿಕ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡುತ್ತಾ, ಕರ್ನಾಟಕದ ಜಲಾಶಯಗಳಲ್ಲಿ ಆಲಮಟ್ಟಿ, ನಾರಾಯಣಪುರ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ ಈ ಭಾಗದಲ್ಲಿ ನೀರಿನ ಸಮಸ್ಯೆ ಇರೋದಿಲ್ಲ. ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಕಡಿಮೆ ಆಗಿದೆ, ಅದಕ್ಕೆ 113 ತಾಲೂಕುಗಳನ್ನು ಬರಗಾಲ ಎಂದು ಘೋಷಿಸಲಾಗಿದೆ. ಬಳಿಕ ಇನ್ನೂ 73 ತಾಲೂಕು ಬರಗಾಲ ಆಗಿದ್ದು, 4ನೇ ತಾರೀಖಗೆ ಸಭೆ ನಡೆಸಿ, ಒಟ್ಟು ಎಷ್ಟು ತಾಲೂಕು ಬರಪೀಡಿತ ಎಂದು ಘೋಷಣೆ ಮಾಡಲಾಗುವುದು ಎಂದರು.
ಯಾವ ಯಾವ ತಾಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಿದೆ ಅವುಗಳನ್ನು ಬರಪೀಡಿತ ತಾಲೂಕು ಎಂದು ಘೋಷಿಸಲಾಗುವುದು ಎಂದು ತಿಳಿಸಿ, ಬಳಿಕ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ಘೋಷಣೆಗೆ ಮನವಿ ಸಲ್ಲಿಸಲಾಗುವುದು. ಎನ್ ಡಿ ಆರ್ ಎಫ್ ನಿಯಮಗಳನ್ನು 2020ರಿಂದ ಬದಲಾವಣೆ ಮಾಡಿಲ್ಲ. ಅದನ್ನು ಹೆಚ್ಚಿಗೆ ಮಾಡಲು ಪತ್ರದಲ್ಲಿ ಬರೆಯುತ್ತೇನೆ ಎಂದರು.