ಅಧಿಕಾರ ಹಂಚಿಕೆ ಬಗ್ಗೆ ನಾಲ್ಕು ಗೋಡೆಗಳ ನಡುವೆ ಚರ್ಚೆಯಾಗಿರುವುದು ನಂಗೆ ಗೊತ್ತಿಲ್ಲ: ಲಕ್ಷ್ಮಣ್ ಸವದಿ
1081 views
ಬೆಳಗಾವಿ ವಿಡಿಯೋಗಳಿಗೆ ಚಂದಾದಾರರಾಗಿಬೆಳಗಾವಿ : ನನಗೆ ಕೇಳಿದರೆ ಹೆಂಗೆ? ನನಗೆ ಏನು ಗೊತ್ತಿಲ್ಲ, ನೀವು ಸಿದ್ದರಾಮಯ್ಯ ಅವರನ್ನು ಕೇಳಬೇಕು. ಹೈಕಮಾಂಡ್ ಮದ್ಯದಲ್ಲಿ ಯಾವ ಚರ್ಚೆ ಆಗಿದ್ದಾವೆ ಗೊತ್ತಿಲ್ಲ, ನಾಲ್ಕು ಗೋಡೆಗಳ ಮದ್ಯೆ ಚರ್ಚೆ ಆಗಿರುವುದು. ಇದರಲ್ಲಿ ಹೈಕಮಾಂಡ್, ಡಿಕೆ ಶಿವಕುಮಾರ್,, ಸಿಎಂ ಸಿದ್ದರಾಮಯ್ಯ ನಡುವೆ ನಡೆದ ವಿಚಾರ ಎಂದು ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಚಿಕ್ಕೋಡಿಯಲ್ಲಿ ಎರಡೂವರೆ ವರ್ಷ ಮಾತ್ರ ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ ಇರುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ, ಏನು ಚರ್ಚೆ ಆಗಿದೆ ಎಂಬುದನ್ನು ಇನ್ನು ಯಾರು ಬಹಿರಂಗ ಪಡಿಸಿಲ್ಲ. ಹೊರಗಡೆ ಎಲ್ಲವೂ ಊಹಾಪೋಹಗಳು ಮಾತುಗಳೂ ಕೇಳಿ ಬರುತ್ತಿದೆ. ಇದಕ್ಕೆ ಕೆಲವರು ರೆಕ್ಕೆ ಪುಕ್ಕ ಕಟ್ಟಿ ಕಾಗೆ ಹಾರಿಸುತ್ತಿದ್ದಾರೆ. ನಾನು ಎರಡು ವರ್ಷದ ನಂತರ ಸಚಿವ ಆಗುತ್ತೇನೆ ಎಂಬುದು ಯಾರ ಜೊತೆ ಮಾತುಕತೆ ಆಗಿಲ್ಲ. ನನಗೆ ಯಾರೂ ಆಶ್ವಾಸನೆ ಕೊಟ್ಟಿಲ್ಲ. ನಾನು ಬಿಸಿಲು ಕುದುರೆ ನೋಡಿ ಒಡುವ ವ್ಯಕ್ತಿಯಲ್ಲ ಎಂದು ಹೇಳಿದರು.
ಚಿಕ್ಕೋಡಿಯಲ್ಲಿ ಎರಡೂವರೆ ವರ್ಷ ಮಾತ್ರ ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ ಇರುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ, ಏನು ಚರ್ಚೆ ಆಗಿದೆ ಎಂಬುದನ್ನು ಇನ್ನು ಯಾರು ಬಹಿರಂಗ ಪಡಿಸಿಲ್ಲ. ಹೊರಗಡೆ ಎಲ್ಲವೂ ಊಹಾಪೋಹಗಳು ಮಾತುಗಳೂ ಕೇಳಿ ಬರುತ್ತಿದೆ. ಇದಕ್ಕೆ ಕೆಲವರು ರೆಕ್ಕೆ ಪುಕ್ಕ ಕಟ್ಟಿ ಕಾಗೆ ಹಾರಿಸುತ್ತಿದ್ದಾರೆ. ನಾನು ಎರಡು ವರ್ಷದ ನಂತರ ಸಚಿವ ಆಗುತ್ತೇನೆ ಎಂಬುದು ಯಾರ ಜೊತೆ ಮಾತುಕತೆ ಆಗಿಲ್ಲ. ನನಗೆ ಯಾರೂ ಆಶ್ವಾಸನೆ ಕೊಟ್ಟಿಲ್ಲ. ನಾನು ಬಿಸಿಲು ಕುದುರೆ ನೋಡಿ ಒಡುವ ವ್ಯಕ್ತಿಯಲ್ಲ ಎಂದು ಹೇಳಿದರು.