ಮೋದಿ ಪಾಕ್ಗೆ ಹೋಗಿ ಕೇಕ್ ತಿಂದು ಬಂದ್ರು, ಯಾಕೆ ಪ್ರಶ್ನಿಸಿಲ್ಲ ; ಸಂತೋಷ್ ಲಾಡ್
1138 views
ಬೆಳಗಾವಿ ವಿಡಿಯೋಗಳಿಗೆ ಚಂದಾದಾರರಾಗಿಬೆಳಗಾವಿ: ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಾಲಾವಕಾಶ ಕೊಡಲಾಗಿದೆ. ಬರುವ ವಾರದಲ್ಲಿ ಈ ಬಗ್ಗೆ ಮಾತನಾಡ್ತೀವಿ, ಸರ್ಕಾರ ಸಮರ್ಪಕವಾಗಿ ಉತ್ತರ ಕೊಡಲಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.
ಯತ್ನಾಳ ಹೇಳಿಕೆಗಳ ವಿರುದ್ಧ ಸಿಡಿಮಿಡಿಗೊಂಡ ಸಚಿವ ಲಾಡ್, ಯತ್ನಾಳ್ ಸಾಹೇಬ್ರಿಗೆ ಪಬ್ಲಿಸಿಟಿ ಡಿಸೀಜ್ ಇದೆ. ಮಾತನಾಡಲು ಹಲವಾರು ವಿಷಯಗಳಿವೆ. ಸಿಎಂ ಅಂದು ಕಾರ್ಯಕ್ರಮದಲ್ಲಿ ಮಾತನಾಡಿದ್ದು ಕೇವಲ ಮುಸ್ಲಿಂ ಪರವಾಗಿನಾ..? ಎಂದು ಪ್ರಶ್ನಿಸಿದರು,
ನೆಹರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿಚಾರ ಬಿಡಿ. ಕಳೆದ ಹತ್ತು ವರ್ಷಗಳ ಅವಧಿಯಲ್ಲಾದ ಬೆಳವಣಿಗೆಗಳ ಬಗ್ಗೆ ಮಾತನಾಡಲಿ. ಕಾಂಗ್ರೆಸ್ ಎಲ್ಲ ಸಮುದಾಯದವರನ್ನು ಸಮನಾಗಿ ಕಾಣುತ್ತದೆ. ಕೇಂದ್ರ ಸರ್ಕಾರ ಹಲವಾರು ವಿಷಯಗಳಲ್ಲಿ ವಿಫಲವಾಗಿದೆ. ಮುಸ್ಲಿಂರ ವಿರುದ್ಧವಾಗಿ ಮಾತನಾಡುವ ಯತ್ನಾಳ್ ಪಿಎಂ ಮೋದಿಯನ್ನು ಯಾಕೆ ಪ್ರಶ್ನೆ ಮಾಡಲ್ಲ. ಪಿಎಂ ಮೋದಿ ಪಾಕಿಸ್ತಾನಕ್ಕೆ ಹೋಗಿ ಕೇಕ್ ತಿಂದು ಬಂದ್ರಲ್ಲ. ಅವರು ಸರ್ಕಾರದ ಶಿಷ್ಟಾಚಾರ ಮುರಿದು ಅಲ್ಲಿಗೆ ಹೋಗಿಬಂದ್ರು. ಸುಮ್ನೆ ಮಾತನಾಡಬೇಕು ಅಂತ ಮಾತನಾಡಬಾರದು.. ಯತ್ನಾಳ ಸಾಹೇಬ್ರಿಗೆ ಕೈಮುಗಿದೆ ಕೇಳ್ತಿನಿ. ಇದನ್ನೆಲ್ಲಾ ಇಲ್ಲಿಗೆ ನಿಲ್ಲಸಬೇಕು ಎಂದು ವಾರ್ನ್ ಮಾಡಿದರು.
ಯತ್ನಾಳ ಹೇಳಿಕೆಗಳ ವಿರುದ್ಧ ಸಿಡಿಮಿಡಿಗೊಂಡ ಸಚಿವ ಲಾಡ್, ಯತ್ನಾಳ್ ಸಾಹೇಬ್ರಿಗೆ ಪಬ್ಲಿಸಿಟಿ ಡಿಸೀಜ್ ಇದೆ. ಮಾತನಾಡಲು ಹಲವಾರು ವಿಷಯಗಳಿವೆ. ಸಿಎಂ ಅಂದು ಕಾರ್ಯಕ್ರಮದಲ್ಲಿ ಮಾತನಾಡಿದ್ದು ಕೇವಲ ಮುಸ್ಲಿಂ ಪರವಾಗಿನಾ..? ಎಂದು ಪ್ರಶ್ನಿಸಿದರು,
ನೆಹರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿಚಾರ ಬಿಡಿ. ಕಳೆದ ಹತ್ತು ವರ್ಷಗಳ ಅವಧಿಯಲ್ಲಾದ ಬೆಳವಣಿಗೆಗಳ ಬಗ್ಗೆ ಮಾತನಾಡಲಿ. ಕಾಂಗ್ರೆಸ್ ಎಲ್ಲ ಸಮುದಾಯದವರನ್ನು ಸಮನಾಗಿ ಕಾಣುತ್ತದೆ. ಕೇಂದ್ರ ಸರ್ಕಾರ ಹಲವಾರು ವಿಷಯಗಳಲ್ಲಿ ವಿಫಲವಾಗಿದೆ. ಮುಸ್ಲಿಂರ ವಿರುದ್ಧವಾಗಿ ಮಾತನಾಡುವ ಯತ್ನಾಳ್ ಪಿಎಂ ಮೋದಿಯನ್ನು ಯಾಕೆ ಪ್ರಶ್ನೆ ಮಾಡಲ್ಲ. ಪಿಎಂ ಮೋದಿ ಪಾಕಿಸ್ತಾನಕ್ಕೆ ಹೋಗಿ ಕೇಕ್ ತಿಂದು ಬಂದ್ರಲ್ಲ. ಅವರು ಸರ್ಕಾರದ ಶಿಷ್ಟಾಚಾರ ಮುರಿದು ಅಲ್ಲಿಗೆ ಹೋಗಿಬಂದ್ರು. ಸುಮ್ನೆ ಮಾತನಾಡಬೇಕು ಅಂತ ಮಾತನಾಡಬಾರದು.. ಯತ್ನಾಳ ಸಾಹೇಬ್ರಿಗೆ ಕೈಮುಗಿದೆ ಕೇಳ್ತಿನಿ. ಇದನ್ನೆಲ್ಲಾ ಇಲ್ಲಿಗೆ ನಿಲ್ಲಸಬೇಕು ಎಂದು ವಾರ್ನ್ ಮಾಡಿದರು.