Sriramulu: ಜನಾರ್ದನ ರೆಡ್ಡಿಯ ಪ್ರಾಣ ಸ್ನೇಹಿತನಾಗಿ ಅವರಿಗೆ ಒಳ್ಳೇದಾಗಲಿ ಎಂದು ಬಯಸುತ್ತೇನೆ: ಶ್ರೀರಾಮುಲು
1003 views
ಬೆಳಗಾವಿ ವಿಡಿಯೋಗಳಿಗೆ ಚಂದಾದಾರರಾಗಿಬೆಳಗಾವಿ: ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ ಸಂಬಂಧ ಸಚಿವ ಶ್ರೀರಾಮುಲು ಅವರ ಪ್ರಾಣ ಸ್ನೇಹಿತನ್ನಾಗಿ ಒಳ್ಳೆಯದಾಗಲಿ ಎಂದು ಬಯಸುತ್ತೇನೆ ಎಂದು ಶುಭಕೋರಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಮಾತಾನಾಡಿದ ಇವರು, ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ರೆಡ್ಡಿ ಬುದ್ದಿವಂತರು, ಅನುಭವಸ್ಥ ಇದ್ದಾರೆ,ಅವರ ಪ್ರಾಣ ಸ್ನೇಹಿತನಾಗಿ ಒಳ್ಳೆಯದಾಗಲಿ ಅಂತ ಬಯಸುತ್ತೇನೆ ಎಂದರು.
ಬಿಜೆಪಿ ತೊರೆದು ಹೊಸ ಪಕ್ಷ ಘೋಷಣೆ ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀರಾಮುಲು, ಹಿರಿಯ ನಾಯರು, ಸಿಎಂ ಜೊತೆ ಮಾತನಾಡಿದ್ದೆ. ಮತ್ತೆ ಅವಕಾಶ ಸಿಕ್ರೆ ಮಾತನಾಡುತ್ತೇನೆ, ಬೊಮ್ಮಾಯಿ ಮಂತ್ರಿ ಮಂಡಲದಲ್ಲಿ ಸಚಿವನಾಗಿದ್ದೇನೆ, ನಮ್ಮ ಉದ್ದೇಶ ಕಾಂಗ್ರೆಸ್ ಮುಕ್ತ ಆಗಬೇಕು. 2023 ಕ್ಕೆ ಮತ್ತೆ ಬಿಜೆಪಿ ಪಕ್ಷ ಆಡಳಿತಕ್ಕೆ ಬರಬೇಕು, ನಮ್ಮದು ರಾಷ್ಟ್ರೀಯ ರಾಜಕೀಯ ಪಕ್ಷ ಎಂದರು.
ಬಿಜೆಪಿ ತೊರೆದು ಹೊಸ ಪಕ್ಷ ಘೋಷಣೆ ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀರಾಮುಲು, ಹಿರಿಯ ನಾಯರು, ಸಿಎಂ ಜೊತೆ ಮಾತನಾಡಿದ್ದೆ. ಮತ್ತೆ ಅವಕಾಶ ಸಿಕ್ರೆ ಮಾತನಾಡುತ್ತೇನೆ, ಬೊಮ್ಮಾಯಿ ಮಂತ್ರಿ ಮಂಡಲದಲ್ಲಿ ಸಚಿವನಾಗಿದ್ದೇನೆ, ನಮ್ಮ ಉದ್ದೇಶ ಕಾಂಗ್ರೆಸ್ ಮುಕ್ತ ಆಗಬೇಕು. 2023 ಕ್ಕೆ ಮತ್ತೆ ಬಿಜೆಪಿ ಪಕ್ಷ ಆಡಳಿತಕ್ಕೆ ಬರಬೇಕು, ನಮ್ಮದು ರಾಷ್ಟ್ರೀಯ ರಾಜಕೀಯ ಪಕ್ಷ ಎಂದರು.