ಸಿದ್ದರಾಮಯ್ಯ ಮಾತಿನ ಮಧ್ಯೆ ಏನಿಲ್ಲ ಏನಿಲ್ಲ ಸಾಂಗ್ ಹೇಳಿದ ಬಿಜೆಪಿ ನಾಯಕರು!
1095 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ಧರಣಿ ನಡೆಸಿದ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಮಾತನಾಡುವಾಗ ಏನಿಲ್ಲ ಏನಿಲ್ಲ ಬಜೆಟ್ನಲ್ಲಿ ಏನಿಲ್ಲ ಎಂದು ಬಿಜೆಪಿ ನಾಯಕರು ಸಾಂಗ್ ಮೂಲಕ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.
ಸದನ ಆರಂಭ ಆಗ್ತಿದ್ದಂತೆ ಬಾವಿಗೆ ಇಳಿದು ಧರಣಿ ನಡೆಸಿದ ಬಿಜೆಪಿ ಸದಸ್ಯರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ಜೈಶ್ರೀರಾಂ, ಮೋದಿ ಮೋದಿ ಎಂದು ಘೋಷಣೆ ಕೂಗಿದರು. ತೆರಿಗೆ ತಾರತಮ್ಯದ ವಿರುದ್ಧ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಂತೆ ಬಿಜೆಪಿ ನಾಯಕರು ರೊಚ್ಚಿಗೆದ್ದರು. ಇನ್ನು ಬಿಜೆಪಿಗೆ ಬೆಂಬಲ ನೀಡಿರುವ ಜೆಡಿಎಸ್ ವಿರುದ್ಧವೂ ಹರಿಹಾಯ್ದರು.
ಸದನ ಆರಂಭ ಆಗ್ತಿದ್ದಂತೆ ಬಾವಿಗೆ ಇಳಿದು ಧರಣಿ ನಡೆಸಿದ ಬಿಜೆಪಿ ಸದಸ್ಯರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ಜೈಶ್ರೀರಾಂ, ಮೋದಿ ಮೋದಿ ಎಂದು ಘೋಷಣೆ ಕೂಗಿದರು. ತೆರಿಗೆ ತಾರತಮ್ಯದ ವಿರುದ್ಧ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಂತೆ ಬಿಜೆಪಿ ನಾಯಕರು ರೊಚ್ಚಿಗೆದ್ದರು. ಇನ್ನು ಬಿಜೆಪಿಗೆ ಬೆಂಬಲ ನೀಡಿರುವ ಜೆಡಿಎಸ್ ವಿರುದ್ಧವೂ ಹರಿಹಾಯ್ದರು.