ದೇವೇಗೌಡರನ್ನು ಭೇಟಿಯಾದ ಡಿಕೆಶಿ; ಸಲಹೆ ಕೇಳಲು ಬಂದಿದ್ದೇ ಎಂದ ಡಿಸಿಎಂ
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿ
ಬೆಂಗಳೂರು: ಉಪಮುಖ್ಯಮಂತ್ರಿಯಾದ ಬಳಿಕ ಡಿಕೆ ಶಿವಕುಮಾರ್ ಅವರು ದೇವೇಗೌಡರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ದೇವೇಗೌಡರ ಜೊತೆ ಕೆಲ ಹೊತ್ತು ಚರ್ಚೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ರಾಜಕಾರಣ ಮುಗೀತು, ರಾಜ್ಯ ಉಳಿಬೇಕು, ದೇವೇಗೌಡರು ಛಲಗಾರರು, ಅವರ ಸಲಹೆ ಕೇಳಲು ಬಂದಿದ್ದೆ ಎಂದು ಹೇಳಿದರು.
ದೇವೇಗೌಡರು ಕರ್ನಾಟಕದ ಜನತೆಗೆ ಸೇವೆ ಮಾಡಿದ್ದಾರೆ. ಅವರ ಮಾರ್ಗದರ್ಶನ ನಮಗೆ ಬೇಕು, ಅವರ ಆಶೀರ್ವಾದ ಪಡೆಯಲು ಬಂದಿದ್ದೆ ಎಂದು ಹೇಳಿದರು, ಇನ್ನೂ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮಾತನಾಡಿದ ಅವರು, ಜನರ ನಂಬಿಕೆಯನ್ನು ಉಳಿಸಿಕೊಳ್ಳಬೇಕು, ಕೊಟ್ಟ ಭರವಸೆ ಉಳಿಸಿಕೊಳ್ಳಬೇಕು, ಉಳಿಸಿಕೊಳ್ಳದಿದ್ದರೆ ಜನರ ನಂಬಿಕೆ ಕಳೆದುಕೊಳ್ಳುತ್ತೇವೆ ಎಂದು ಹೇಳಿದರು.
ದೇವೇಗೌಡರು ಕರ್ನಾಟಕದ ಜನತೆಗೆ ಸೇವೆ ಮಾಡಿದ್ದಾರೆ. ಅವರ ಮಾರ್ಗದರ್ಶನ ನಮಗೆ ಬೇಕು, ಅವರ ಆಶೀರ್ವಾದ ಪಡೆಯಲು ಬಂದಿದ್ದೆ ಎಂದು ಹೇಳಿದರು, ಇನ್ನೂ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮಾತನಾಡಿದ ಅವರು, ಜನರ ನಂಬಿಕೆಯನ್ನು ಉಳಿಸಿಕೊಳ್ಳಬೇಕು, ಕೊಟ್ಟ ಭರವಸೆ ಉಳಿಸಿಕೊಳ್ಳಬೇಕು, ಉಳಿಸಿಕೊಳ್ಳದಿದ್ದರೆ ಜನರ ನಂಬಿಕೆ ಕಳೆದುಕೊಳ್ಳುತ್ತೇವೆ ಎಂದು ಹೇಳಿದರು.