ಮೈತ್ರಿ ಬೆನ್ನಲ್ಲೇ ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ಟಾರ್ಗೆಟ್..? ; ಏನಂದ್ರು ಜಿಟಿ ದೇವೇಗೌಡ..?
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿ
ಬೆಂಗಳೂರು; ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಬೆನ್ನಲ್ಲೇ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಅವರನ್ನು ಯಾಕಾಗಿ ಟಾರ್ಗೆಟ್ ಮಾಡುತ್ತಿದ್ದಾರೆ? ಎಂಬ ಪ್ರಶ್ನೆಗೆ ಮಾಜಿ ಸಚಿವ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರು ಉತ್ತರಿಸಿದ್ದಾರೆ. ಜೊತೆಗೆ ಕುಟುಂಬ ರಾಜಕಾರಣ ಎಂದು ಆರೋಪ ಮಾಡುತ್ತಿದ್ದ ಬಿಜೆಪಿ ಜೊತೆಗಿನ ಮೈತ್ರಿಯ ಅನಿವಾರ್ಯತೆ ಏನು ಹಾಗೂ ಪರಿಣಾಮಗಳೇನು ಎಂಬ ಬಗ್ಗೆಯೂ ವಿಜಯ ಕರ್ನಾಟಕ ವೆಬ್ ಜೊತೆಗೆ ಸಾಕಷ್ಟು ವಿಚಾರಗಳನ್ನು ಅವರು ಹಮ್ಮಿಕೊಂಡಿದ್ದಾರೆ. ಅವರ ಸಂದರ್ಶನದ ಪೂರ್ಣ ವಿವರ ಇಲ್ಲಿದೆ.