Ticket Fight: ಹಾಸನದ ಟಿಕೆಟ್ ವಿಚಾರವಾಗಿ ಯಾವುದೇ ಗೊಂದಲ ಇಲ್ಲ, ದೇವೇಗೌಡರು ಎಲ್ಲ ಬಗೆಹರಿಸುತ್ತಾರೆ: ಎಚ್ಡಿಕೆ
1093 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಸಕರ ಬಗ್ಗೆ ಇಲ್ಲಿನ ಜನರಿಗೆ ಅಸಮಾಧಾನ ಇದೆ, ಅವರ ನಡವಳಿಕೆ ಬಗ್ಗೆ ಜನರಿಗೆ ಅಸಮಾಧಾನ ಇದೆ. ಹೀಗಾಗಿ ಈ ಕ್ಷೇತ್ರದಲ್ಲಿ ಬದಲಾವಣೆ ಬಯಸಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಾನು 10 ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇನೆ, ಅದಕ್ಕೆ ಪೂರಕವಾದ ವಾತಾವರಣವೂ ನಿರ್ಮಾಣವಾಗಿದೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಮೀಸಲಾತಿ ಅಸ್ತ್ರ ವರ್ಕೌಟ್ ಆಗಲ್ಲ, ಜನ ಇದನ್ನ ಗಂಭೀರವಾಗಿ ಪರಿಗಣಿಸಲ್ಲ ಎಂದು ಹೇಳಿದರು. ಮೀಸಲಾತಿಯನ್ನು ಜನಗಳೇ ಒಪ್ಪಿಕೊಂಡಿಲ್ಲ, ಕೆಲವು ಕಡೆ ಪ್ರತಿಭಟನೆಗಳು ನಡೆಯುತ್ತಿದೆ.
ಹಾಸನ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ದೇವೇಗೌಡರು ಕೂಡ ಜನಾಭಿಪ್ರಾಯ ಸಂಗ್ರಹ ಮಾಡಿದ್ದಾರೆ. ದೇವೇಗೌಡರ ತೀರ್ಮಾನವೇ ಅಂತಿಮವಾಗಿರುತ್ತೆ, ಯಾವುದೇ ಗೊಂದಲ ಇಲ್ಲದೇ ಹಾಸನ ಟಿಕೆಟ್ ವಿಚಾರವನ್ನು ಬಗೆಹರಿಸುತ್ತಾರೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ನಾನು 10 ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇನೆ, ಅದಕ್ಕೆ ಪೂರಕವಾದ ವಾತಾವರಣವೂ ನಿರ್ಮಾಣವಾಗಿದೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಮೀಸಲಾತಿ ಅಸ್ತ್ರ ವರ್ಕೌಟ್ ಆಗಲ್ಲ, ಜನ ಇದನ್ನ ಗಂಭೀರವಾಗಿ ಪರಿಗಣಿಸಲ್ಲ ಎಂದು ಹೇಳಿದರು. ಮೀಸಲಾತಿಯನ್ನು ಜನಗಳೇ ಒಪ್ಪಿಕೊಂಡಿಲ್ಲ, ಕೆಲವು ಕಡೆ ಪ್ರತಿಭಟನೆಗಳು ನಡೆಯುತ್ತಿದೆ.
ಹಾಸನ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ದೇವೇಗೌಡರು ಕೂಡ ಜನಾಭಿಪ್ರಾಯ ಸಂಗ್ರಹ ಮಾಡಿದ್ದಾರೆ. ದೇವೇಗೌಡರ ತೀರ್ಮಾನವೇ ಅಂತಿಮವಾಗಿರುತ್ತೆ, ಯಾವುದೇ ಗೊಂದಲ ಇಲ್ಲದೇ ಹಾಸನ ಟಿಕೆಟ್ ವಿಚಾರವನ್ನು ಬಗೆಹರಿಸುತ್ತಾರೆ ಎಂದು ಹೇಳಿದರು.