ಶುಕ್ರವಾರ ನಡೆಯುವ ಕ್ಯಾಬಿನೆಟ್ನಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಅಂತಿಮ ನಿರ್ಧಾರ; ಕೆಎಚ್ ಮುನಿಯಪ್ಪ
1078 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು; ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಶುಕ್ರವಾರ ನಡೆಯುವ ಕ್ಯಾಬಿನೆಟ್ನಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೆಎಚ್ ಮುನಿಯಪ್ಪ ಹಾಗೂ ಈಶ್ವರ್ ಖಂಡ್ರೆ ಹೇಳಿದ್ದಾರೆ. ವಿಜಯ ಕರ್ನಾಟಕ ವೆಬ್ ಜೊತೆಗೆ ಮಾತನಾಡಿದ ಅವರು, ನಮ್ಮ ಗ್ಯಾರಂಟಿ ಬಗ್ಗೆ ಬಿಜೆಪಿಗೆ ನಡುಕ ಶುರುವಾಗಿದೆ, ಶುಕ್ರವಾರ ನಡೆಯುವ ಕ್ಯಾಬಿನೆಟ್ನಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಅಂತಿಮ ನಿರ್ಧಾರ ಎಂದು ಹೇಳಿದ್ದಾರೆ. ಇದರ ವಿವರ ಇಲ್ಲಿದೆ..