ಪಶು ಸಂಗೋಪನಾ ಸಚಿವರು ಮೆಂಟಲ್ ಆಗಿದ್ದಾರೆ; ಸಂಪುಟದಿಂದ ವಜಾ ಮಾಡಿ; ಪ್ರಭು ಚೌವ್ಹಾಣ್ ಆಕ್ರೋಶ
1055 views
ಬೀದರ್ ವಿಡಿಯೋಗಳಿಗೆ ಚಂದಾದಾರರಾಗಿಬೀದರ್: ಕಾಂಗ್ರೆಸ್ನವರಿಗೆ ಕಾನೂನಿನ ಬಗ್ಗೆ ಅರಿವಿಲ್ಲ, ಕಾಂಗ್ರೆಸ್ನವರು 1964ರಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದ್ದಾರೆ. ಕಾಂಗ್ರೆಸ್ನವರು ಜಾರಿ ಮಾಡಿದ ಗೋ ಹತ್ಯೆ ನಿಷೇಧ ಕಾನೂನನ್ನ ನಾವು ಕಠಿಣ ಮಾಡಿದ್ದೇವೆ ಎಂದು ಮಾಜಿ ಸಚಿವ ಪ್ರಭು ಚೌವ್ಹಾಣ್ ಹೇಳಿದರು.
ಒಂದು ಸಮುದಾಯಕ್ಕೆ ಖುಷಿ ಪಡಿಸಲು ಕಾಂಗ್ರೆಸ್ ಸರ್ಕಾರ ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುತ್ತಿದ್ದಾರೆ. ಪಶು ಸಂಗೋಪನೆ ಸಚಿವರು ಮೆಂಟಲ್ ಆಗಿದ್ದಾರೆ ಎಂದು ಮಾಜಿ ಸಚಿವ ಪ್ರಭು ಚೌವ್ಹಾಣ್ ಆಕ್ರೋಶ ವ್ಯಕ್ತಪಡಿಸಿದರು.
ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಅಂಹಕಾರ ಬಿಟ್ಟು ಜನರ ಸೇವೆ ಮಾಡಲಿ, ಕಾಂಗ್ರೆಸ್ ಸರ್ಕಾರಸ ಪಶು ಸಂಗೋಪನೆ ಸಚಿವ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಪ್ರಭು ಚೌವ್ಹಾಣ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ಗೋ ಹತ್ಯೆ ಕಾನೂನು ರದ್ದು ಮಾಡಿದರೆ ರಾಜ್ಯದಲ್ಲಿ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಒಂದು ಸಮುದಾಯಕ್ಕೆ ಖುಷಿ ಪಡಿಸಲು ಕಾಂಗ್ರೆಸ್ ಸರ್ಕಾರ ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುತ್ತಿದ್ದಾರೆ. ಪಶು ಸಂಗೋಪನೆ ಸಚಿವರು ಮೆಂಟಲ್ ಆಗಿದ್ದಾರೆ ಎಂದು ಮಾಜಿ ಸಚಿವ ಪ್ರಭು ಚೌವ್ಹಾಣ್ ಆಕ್ರೋಶ ವ್ಯಕ್ತಪಡಿಸಿದರು.
ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಅಂಹಕಾರ ಬಿಟ್ಟು ಜನರ ಸೇವೆ ಮಾಡಲಿ, ಕಾಂಗ್ರೆಸ್ ಸರ್ಕಾರಸ ಪಶು ಸಂಗೋಪನೆ ಸಚಿವ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಪ್ರಭು ಚೌವ್ಹಾಣ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ಗೋ ಹತ್ಯೆ ಕಾನೂನು ರದ್ದು ಮಾಡಿದರೆ ರಾಜ್ಯದಲ್ಲಿ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಹೇಳಿದರು.