ಪ್ರದೀಪ್ ಈಶ್ವರ್ ಬಿಗ್ ಬಾಸ್ಗೆ ಹೋಗಿ ಚಿಕ್ಕಬಳ್ಳಾಪುರದ ಮರ್ಯಾದೆ ಕಳೆದಿದ್ದಾರೆ ; ಡಾ ಕೆ ಸುಧಾಕರ್
2464 views
ಚಿಕ್ಕಬಳ್ಳಾಪುರ ವಿಡಿಯೋಗಳಿಗೆ ಚಂದಾದಾರರಾಗಿಚಿಕ್ಕಬಳ್ಳಾಪುರ ; ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಗೆ ಎಂಟ್ರಿಯಾಗಿದ್ದಾರೆ. ಇತ್ತ ಮಾಜಿ ಸಚಿವ ಡಾಕೆ ಸುಧಾಕರ್ ಲೇವಡಿ ಮಾಡಿದ್ದಾರೆ. ಒಬ್ಬ ರಾಜಕಾರಣಿ ಈ ರೀತಿಯ ಶೋಗೆ ಹೋಗಿದ್ದು ಇದೆ ಮೊದಲು, ಬಿಗ್ ಬಾಸ್ಗೆ ಹೋಗುವ ಮೂಲಕ ನಗೆಪಾಟೀಲಿಗೆ ಈಡಾಗಿದ್ದಾರೆ ಎಂದು ಹೇಳಿದರು.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಎಲ್ಲೂ ಇಲ್ಲ ಒಬ್ಬ ಎಂಎಲ್ಎ ಬಿಗ್ ಬಾಸ್ ಗೆ ಹೋಗಿ ಕುಣಿದಾಡಿರುವುದು ಇದೇ ಮೊದಲು. ಇದೊಂದು ನಾಚಿಕೆಗೇಡಿನ ಸಂಗತಿ. ಬಿಗ್ ಬಾಸ್ನಲ್ಲಿ ಭಾಗಿಯಾಗುವ ಮೂಲಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾನ ಮರ್ಯಾದೆ ಕಳೆದಿದ್ದಾರೆ ಎಂದು ವ್ಯಂಗ್ಯವಾಡಿದರು.
ಚಿಕ್ಕಬಳ್ಳಾಪುರ ಕ್ಷೇತ್ರದ ಹೆಸರನ್ನ ಹಾಳು ಮಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಆಯ್ಕೆ ಮಾಡಿದ ಜನರಿಗೆ ಆಗಲೇ ಮನವರಿಕೆಯಾಗಿದೆ. ನಾವು ತಪ್ಪು ಮಾಡಿದ್ದೇವೆ ಎಂದು ಅರಿವಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು ಹೇಳಿದರು.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಎಲ್ಲೂ ಇಲ್ಲ ಒಬ್ಬ ಎಂಎಲ್ಎ ಬಿಗ್ ಬಾಸ್ ಗೆ ಹೋಗಿ ಕುಣಿದಾಡಿರುವುದು ಇದೇ ಮೊದಲು. ಇದೊಂದು ನಾಚಿಕೆಗೇಡಿನ ಸಂಗತಿ. ಬಿಗ್ ಬಾಸ್ನಲ್ಲಿ ಭಾಗಿಯಾಗುವ ಮೂಲಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾನ ಮರ್ಯಾದೆ ಕಳೆದಿದ್ದಾರೆ ಎಂದು ವ್ಯಂಗ್ಯವಾಡಿದರು.
ಚಿಕ್ಕಬಳ್ಳಾಪುರ ಕ್ಷೇತ್ರದ ಹೆಸರನ್ನ ಹಾಳು ಮಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಆಯ್ಕೆ ಮಾಡಿದ ಜನರಿಗೆ ಆಗಲೇ ಮನವರಿಕೆಯಾಗಿದೆ. ನಾವು ತಪ್ಪು ಮಾಡಿದ್ದೇವೆ ಎಂದು ಅರಿವಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು ಹೇಳಿದರು.