ಮಮತಾ ದೀದಿ ಕೈ ರಕ್ತಸಿಕ್ತವಾಗಿದೆ: ಸಿಟಿ ರವಿ ಆಕ್ರೋಶ!
1003 views
ಚಿಕ್ಕಮಗಳೂರು ವಿಡಿಯೋಗಳಿಗೆ ಚಂದಾದಾರರಾಗಿಮಮತಾ ಬ್ಯಾನರ್ಜಿ ಕೈ ರಕ್ತಸಿಕ್ತವಾಗಿದೆ. ಯಾವ ಪುಣ್ಯ ಕಾರ್ಯ ಮಾಡಿದ್ರು ಅದನ್ನು ತೊಳೆದುಕೊಳ್ಳಲು ಸಾಧ್ಯವಿಲ್ಲ ಎಂದು ಸಿಟಿ ರವಿ ಆಕ್ರೋಶ ಹೊರಹಾಕಿದ್ದಾರೆ.
ಮಮತಾ ಬ್ಯಾನರ್ಜಿ ಹಾಗೂ ಒಂದು ಕೋಮಿನ ಜನ ಕೊಲೆ, ಗೂಂಡಾಗಿರಿಯಲ್ಲಿ ತೊಡಗಿದ್ದಾರೆ!
ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ಹಿಂಸಾಚಾರಕ್ಕೆ ಮಮತಾ ಬ್ಯಾನರ್ಜಿ ಅವರ ದ್ವೇಷ ರಾಜಕಾರಣವೇ ಕಾರಣ ಎಂದು ಸಿಟಿ ರವಿ ಆರೋಪಿಸಿದರು.
ಮಮತಾ ಬ್ಯಾನರ್ಜಿ ಹಾಗೂ ಒಂದು ಕೋಮಿನ ಜನ ಕೊಲೆ, ಗೂಂಡಾಗಿರಿಯಲ್ಲಿ ತೊಡಗಿದ್ದಾರೆ!
ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ಹಿಂಸಾಚಾರಕ್ಕೆ ಮಮತಾ ಬ್ಯಾನರ್ಜಿ ಅವರ ದ್ವೇಷ ರಾಜಕಾರಣವೇ ಕಾರಣ ಎಂದು ಸಿಟಿ ರವಿ ಆರೋಪಿಸಿದರು.