ಬಿವೈ ವಿಜಯೇಂದ್ರರನ್ನು ಹಾಡಿ ಹೊಗಳಿದ ಎಂಪಿ ರೇಣುಕಾಚಾರ್ಯ..!
1052 views
ದಾವಣಗೆರೆ ವಿಡಿಯೋಗಳಿಗೆ ಚಂದಾದಾರರಾಗಿದಾವಣಗೆರೆ: ಜಮೀರ್ ಅಹ್ಮದ್ ಒಬ್ಬ ಹುಚ್ಚ, ಆತ ಹುಚ್ಚನಂತೆ ಮಾತನಾಡುತ್ತಾನೆ ಎಂದು ಜಮೀರ್ ವಿರುದ್ಧ ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಪುಲ್ವಾಮಾ ಘಟನೆ ಮತ್ತು ನರೇಂದ್ರ ಮೋದಿ ಆಡಳಿತವನ್ನ ಬ್ರಿಟಿಷ್ರಿಗೆ ಹೋಲಿಕೆ ಮಾಡುವ ಶಾಸಕ ಬಾಲಕೃಷ್ಣಗೆ ನಾಚಿಕೆ ಆಗಬೇಕು, ರಾಜ್ಯದ ಜನರ ಕ್ಷಮೆ ಕೇಳಬೇಕು, ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ ಅಂತಾರೆ, ಕೆಲ ಶಾಸಕರು ಇಂಥವರೇ ಸಿಎಂ ಆಗಬೇಕೆಂದು ಹೇಳುತ್ತಿದ್ದಾರೆ, ಸ್ವಯಂ ಅಪರಾಧದಿಂದ ಸರ್ಕಾರ ಪತನವಾಗುತ್ತದೆ, ಆಡಳಿತ ವೈಫಲ್ಯದಿಂದ ಕಾಂಗ್ರೆಸ್ ಶಾಸಕರೇ ರಾಜೀನಾಮೆ ನೀಡುತ್ತಾರೆ ಎಂದು ಹೇಳಿದರು.
ಬಿಜೆಪಿ ಆಪರೇಷನ್ ಕಮಲ ಮಾಡಲ್ಲ, ಕಾಂಗ್ರೆಸ್ ಶಾಸಕರು ಬೇಸತ್ತು ರಾಜೀನಾಮೆ ನೀಡುತ್ತಾರೆ, ಶಕ್ತಿ ಯೋಜನೆಗೆ ಬಸ್ ಇಲ್ಲ ಮಹಿಳೆಯಾರು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ, ಅಕ್ಕಿ ಕೇಂದ್ರ ಸರ್ಕಾರದ್ದು ಇವರದ್ದು ಕೇವಲ 170 ರೂಪಾಯಿ ಮಾತ್ರ, ನಮ್ಮಲ್ಲಿ ಒಗ್ಗಟ್ಟು ಇದೇ, ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುತ್ತೇವೆ, ಯುವ ನಾಯಕ ವಿಜಯೇಂದ್ರ ರಾಜ್ಯಧ್ಯಕ್ಷರಾಗಿರುವುದು ಕಾಂಗ್ರೆಸ್ ಗೆ ನಡುಕ ಹುಟ್ಟಿದೆ, ವಿಜಯೇಂದ್ರ ಹಾಗೂ ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ಸಂಘಟನೆ ಮಾಡಿ 28 ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಪುಲ್ವಾಮಾ ಘಟನೆ ಮತ್ತು ನರೇಂದ್ರ ಮೋದಿ ಆಡಳಿತವನ್ನ ಬ್ರಿಟಿಷ್ರಿಗೆ ಹೋಲಿಕೆ ಮಾಡುವ ಶಾಸಕ ಬಾಲಕೃಷ್ಣಗೆ ನಾಚಿಕೆ ಆಗಬೇಕು, ರಾಜ್ಯದ ಜನರ ಕ್ಷಮೆ ಕೇಳಬೇಕು, ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ ಅಂತಾರೆ, ಕೆಲ ಶಾಸಕರು ಇಂಥವರೇ ಸಿಎಂ ಆಗಬೇಕೆಂದು ಹೇಳುತ್ತಿದ್ದಾರೆ, ಸ್ವಯಂ ಅಪರಾಧದಿಂದ ಸರ್ಕಾರ ಪತನವಾಗುತ್ತದೆ, ಆಡಳಿತ ವೈಫಲ್ಯದಿಂದ ಕಾಂಗ್ರೆಸ್ ಶಾಸಕರೇ ರಾಜೀನಾಮೆ ನೀಡುತ್ತಾರೆ ಎಂದು ಹೇಳಿದರು.
ಬಿಜೆಪಿ ಆಪರೇಷನ್ ಕಮಲ ಮಾಡಲ್ಲ, ಕಾಂಗ್ರೆಸ್ ಶಾಸಕರು ಬೇಸತ್ತು ರಾಜೀನಾಮೆ ನೀಡುತ್ತಾರೆ, ಶಕ್ತಿ ಯೋಜನೆಗೆ ಬಸ್ ಇಲ್ಲ ಮಹಿಳೆಯಾರು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ, ಅಕ್ಕಿ ಕೇಂದ್ರ ಸರ್ಕಾರದ್ದು ಇವರದ್ದು ಕೇವಲ 170 ರೂಪಾಯಿ ಮಾತ್ರ, ನಮ್ಮಲ್ಲಿ ಒಗ್ಗಟ್ಟು ಇದೇ, ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುತ್ತೇವೆ, ಯುವ ನಾಯಕ ವಿಜಯೇಂದ್ರ ರಾಜ್ಯಧ್ಯಕ್ಷರಾಗಿರುವುದು ಕಾಂಗ್ರೆಸ್ ಗೆ ನಡುಕ ಹುಟ್ಟಿದೆ, ವಿಜಯೇಂದ್ರ ಹಾಗೂ ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ಸಂಘಟನೆ ಮಾಡಿ 28 ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.