57-58 ವರ್ಷ ಆಡಳಿತ ಮಾಡಿದ ಕಾಂಗ್ರೆಸ್ಗೆ ಪ್ರಜ್ಞೆಯಿದೆಯಾ-; ಪ್ರಲ್ಹಾದ್ ಜೋಶಿ ಗರಂ-
1076 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ: ರಾಹುಲ್ ಗಾಂಧಿ ಅಪ್ರಬುದ್ದರು, ರಾಹುಲ್ ಗಾಂಧಿಗೆ ಕೋರ್ಟ್ನಲ್ಲಿ ಮತ್ತೊಂದು ಹಿನ್ನಡೆಯಾಗದೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಪ್ರಬುದ್ಧರಿದ್ದಾರೆ. ಟ್ರಯಲ್ ಕೋರ್ಟ್ ಶಿಕ್ಷೆ ನೀಡಿತ್ತು ನಂತರ ಜಿಲ್ಲಾ ಮತ್ತು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರು. ಆದರೆ ಹೈಕೋರ್ಟ್ ಶಿಕ್ಷೆ ರದ್ದುಗೊಳಿಸಲು ನಿರಾಕರಣೆ ಮಾಡಿದೆ. ಆದರೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ ಇವರ ಹೋರಾಟ ಯಾರ ವಿರುದ್ಧ ಹೈಕೋರ್ಟ್ ವಿರುದ್ಧನ ಎಂದು ಪ್ರಲ್ಹಾದ್ ಜೋಶಿ ಪ್ರಶ್ನೆ ಮಾಡಿದರು.
57-58 ವರ್ಷ ಆಡಳಿತ ಮಾಡಿದ ಕಾಂಗ್ರೆಸ್ಗೆ ಪ್ರಜ್ಞೆಯಿದೆಯಾ?, ಟ್ರಯಲ್ ಕೋರ್ಟ್ ನಲ್ಲಿ ಕ್ಷಮೆ ಯೋಚಿಸುವಂತೆ ಸಲಹೆ ಕೊಟ್ಟಾಗ ರಾಹುಲ್ ನಾನು ಅಂದದ್ದೆ ಸರಿ ಅಂತ ಸಮರ್ಥನೆ ಮಾಡಿ. ನನ್ನ ಹೇಳಿಕೆ ವಾಪಸು ಪಡೆಯಲ್ಲಾ ಅಂದರು. ರಾಹುಲ್ ಗಾಂಧಿ ಅಪ್ರಬುದ್ಧತೆ ಮತ್ತು ಅಹಂಕಾರದಿಂದ ಆಗಿರುವಂತದ್ದು. ಕಾಂಗ್ರೆಸ್ ಯಾರ ವಿರುದ್ಧ ಪ್ರತಿಭಟನೆ ಮಾಡುತ್ತಾರೆ. ಮೊದಲು ರಾಹುಲ್ ಗಾಂಧಿ ಹೋಗಿ ಬುದ್ಧಿ ಹೇಳಲಿ. ರಾಹುಲ್ ಗಾಂಧಿ ಬುದ್ದಿಮತ್ತೆ ಕಡಿಮೆಯಿದೆ ಆದರೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರುವುದು ಅವರ ಮನಸ್ಥಿತಿ ತೋರಿಸುತ್ತದೆ ಎಂದು ಕಿಡಿಕಾರಿದರು.
57-58 ವರ್ಷ ಆಡಳಿತ ಮಾಡಿದ ಕಾಂಗ್ರೆಸ್ಗೆ ಪ್ರಜ್ಞೆಯಿದೆಯಾ?, ಟ್ರಯಲ್ ಕೋರ್ಟ್ ನಲ್ಲಿ ಕ್ಷಮೆ ಯೋಚಿಸುವಂತೆ ಸಲಹೆ ಕೊಟ್ಟಾಗ ರಾಹುಲ್ ನಾನು ಅಂದದ್ದೆ ಸರಿ ಅಂತ ಸಮರ್ಥನೆ ಮಾಡಿ. ನನ್ನ ಹೇಳಿಕೆ ವಾಪಸು ಪಡೆಯಲ್ಲಾ ಅಂದರು. ರಾಹುಲ್ ಗಾಂಧಿ ಅಪ್ರಬುದ್ಧತೆ ಮತ್ತು ಅಹಂಕಾರದಿಂದ ಆಗಿರುವಂತದ್ದು. ಕಾಂಗ್ರೆಸ್ ಯಾರ ವಿರುದ್ಧ ಪ್ರತಿಭಟನೆ ಮಾಡುತ್ತಾರೆ. ಮೊದಲು ರಾಹುಲ್ ಗಾಂಧಿ ಹೋಗಿ ಬುದ್ಧಿ ಹೇಳಲಿ. ರಾಹುಲ್ ಗಾಂಧಿ ಬುದ್ದಿಮತ್ತೆ ಕಡಿಮೆಯಿದೆ ಆದರೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರುವುದು ಅವರ ಮನಸ್ಥಿತಿ ತೋರಿಸುತ್ತದೆ ಎಂದು ಕಿಡಿಕಾರಿದರು.