ಕಾಂಗ್ರೆಸ್ನಲ್ಲಿ ಹಣ ಕೊಟ್ಟು ಟಿಕೆಟ್ ಪಡೆಯುವ ಪ್ರಶ್ನೆಯೇ ಇಲ್ಲ: ಸಂತೋಷ್ ಲಾಡ್
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿ
ಧಾರವಾಡ: ನಮ್ಮಲ್ಲಿ ಹಣ ಕೊಟ್ಟು ಟಿಕೆಟ್ ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅವರದ್ದು ಕುಬೇರರ ಪಕ್ಷ, ನಮ್ಮದು ಬಡವರ ಪಾರ್ಟಿ ಆಗಿದ್ದು ನಮ್ಮಲ್ಲಿ ದುಡ್ಡಿಲ್ಲ, ನಮ್ಮ ಪಕ್ಷದಲ್ಲಿ ಯಾರು ಟಿಕೆಟ್ಗೆ ದುಡ್ಡು ಕೊಡಬೇಕಿಲ್ಲ ಎಂದು ಹೇಳಿದರು.
ಮಂಡ್ಯದ ರವೀಂದ್ರ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಬಗ್ಗೆ ಮಾತನಾಡಿ, ರವೀಂದ್ರ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ, ಇದರ ಬಗ್ಗೆ ಅವರನ್ನೇ ಕೇಳಬೇಕು, ನಮ್ಮಲ್ಲಿ ದುಡ್ಡು ಕೊಟ್ಟು ಟಿಕೆಟ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಕಳಸಾ ಬಂಡೂರಿ ಹಾಗೂ ಮಹದಾಯಿ ವಿಚಾರವಾಗಿ ಮಾತನಾಡಿದ ಅವರು, ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಕಾಮಗಾರಿ ಆರಂಭ ಮಾಡಲು ಆಗಲ್ಲ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯನವರು ಸ್ಪಷ್ಟನೆ ಕೊಟ್ಟಿದ್ದಾರೆ. ಅರಣ್ಯ ಇಲಾಖೆಯ ಅನುಮತಿ ಕೊಡೋರು ಯಾರು..?, ನಾವು ಮಾತನಾಡಿದರೆ ರಾಜಕೀಯ,
ಬಿಜೆಪಿ ಅವರು ಮಹದಾಯಿ ಸಂಭ್ರಮಾಚರಣೆ ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎನ್ಆರ್ಜಿ ಕೂಲಿ ಕಾರ್ಮಿಮಿಕರ ವೇತನ ಬಿಡುಗಡೆ ವಿಚಾರವಾಗಿ ಮಾತನಾಡಿ, ರಾಜ್ಯದಲ್ಲಿ 1400 ಕೋಟಿ ರೂಪಾಯಿ ಪೆಂಡಿಂಗ್ ಇದೆ, ಅದನ್ನ ಕೇಂದ್ರ ಸರಕಾರ ನೀಡಬೇಕು, ಕೇಂದ್ರ ಸರಕಾರ ಹಣ ಕೊಡುತ್ತಿಲ್ಲ, ಸಿಎಂ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಬರಗಾಲದಿಂದ ಗುಳೆ ಹೊರಟಿದ್ದಾರೆ, ಅವರಿಗೆಲ್ಲ ಹೆಚ್ಚಿನ ಕೆಲಸ ಕೊಡಬೇಕು, ಕೇಂದ್ರದಿಂದ ಯಾವುದೇ ಪಾಸಿಟಿವ್ ಉತ್ತರ ಬಂದಿಲ್ಲ ಎಂದು ಆರೋಪಿಸಿದರು. ಇನ್ನೂ ಲೋಕಸಭಾ ಚುನಾವಣೆ ವಿಚಾರವಾಗಿ ಮಾತನಾಡಿ, ಎರಡು ಮೂರು ದಿನದಲ್ಲಿ ಕಾಂಗ್ರೆಸ್ ಪಟ್ಟಿ ರಿಲಿಸ್ ಆಗುತ್ತಿದೆ ನಾಳೆ ದೆಹಲಿಯಲ್ಲಿ ಸಭೆ ಇದೆ ಎಂದರು.
ಮಂಡ್ಯದ ರವೀಂದ್ರ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಬಗ್ಗೆ ಮಾತನಾಡಿ, ರವೀಂದ್ರ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ, ಇದರ ಬಗ್ಗೆ ಅವರನ್ನೇ ಕೇಳಬೇಕು, ನಮ್ಮಲ್ಲಿ ದುಡ್ಡು ಕೊಟ್ಟು ಟಿಕೆಟ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಕಳಸಾ ಬಂಡೂರಿ ಹಾಗೂ ಮಹದಾಯಿ ವಿಚಾರವಾಗಿ ಮಾತನಾಡಿದ ಅವರು, ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಕಾಮಗಾರಿ ಆರಂಭ ಮಾಡಲು ಆಗಲ್ಲ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯನವರು ಸ್ಪಷ್ಟನೆ ಕೊಟ್ಟಿದ್ದಾರೆ. ಅರಣ್ಯ ಇಲಾಖೆಯ ಅನುಮತಿ ಕೊಡೋರು ಯಾರು..?, ನಾವು ಮಾತನಾಡಿದರೆ ರಾಜಕೀಯ,
ಬಿಜೆಪಿ ಅವರು ಮಹದಾಯಿ ಸಂಭ್ರಮಾಚರಣೆ ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎನ್ಆರ್ಜಿ ಕೂಲಿ ಕಾರ್ಮಿಮಿಕರ ವೇತನ ಬಿಡುಗಡೆ ವಿಚಾರವಾಗಿ ಮಾತನಾಡಿ, ರಾಜ್ಯದಲ್ಲಿ 1400 ಕೋಟಿ ರೂಪಾಯಿ ಪೆಂಡಿಂಗ್ ಇದೆ, ಅದನ್ನ ಕೇಂದ್ರ ಸರಕಾರ ನೀಡಬೇಕು, ಕೇಂದ್ರ ಸರಕಾರ ಹಣ ಕೊಡುತ್ತಿಲ್ಲ, ಸಿಎಂ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಬರಗಾಲದಿಂದ ಗುಳೆ ಹೊರಟಿದ್ದಾರೆ, ಅವರಿಗೆಲ್ಲ ಹೆಚ್ಚಿನ ಕೆಲಸ ಕೊಡಬೇಕು, ಕೇಂದ್ರದಿಂದ ಯಾವುದೇ ಪಾಸಿಟಿವ್ ಉತ್ತರ ಬಂದಿಲ್ಲ ಎಂದು ಆರೋಪಿಸಿದರು. ಇನ್ನೂ ಲೋಕಸಭಾ ಚುನಾವಣೆ ವಿಚಾರವಾಗಿ ಮಾತನಾಡಿ, ಎರಡು ಮೂರು ದಿನದಲ್ಲಿ ಕಾಂಗ್ರೆಸ್ ಪಟ್ಟಿ ರಿಲಿಸ್ ಆಗುತ್ತಿದೆ ನಾಳೆ ದೆಹಲಿಯಲ್ಲಿ ಸಭೆ ಇದೆ ಎಂದರು.