ಕೃಷಿ ಮಾರುಕಟ್ಟೆಗಳ ಪುನಶ್ಚೇತನ ; ಎಪಿಎಂಸಿ ಕಾಯ್ದೆ ರದ್ದು ಪಡಿಸುವುದೇ ಸರ್ಕಾರದ ಆದ್ಯತೆ ; ಸಚಿವ ಶಿವಾನಂದ ಪಾಟೀಲ
1071 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ: ರಾಜ್ಯದಲ್ಲಿರುವ ಎಲ್ಲ ಕೃಷಿ ಮಾರುಕಟ್ಟೆಗಳ ಪುನಶ್ಚೇತನಗೊಳಿಸುವುದು ಹಾಗೂ ಎಪಿಎಂಸಿ ಕಾಯ್ದೆ ರದ್ದು ಪಡಿಸುವುದೇ ಸರ್ಕಾರದ ಮುಖ್ಯ ಆದ್ಯತೆ ಎಂದು ಜವಳಿ, ಕಬ್ಬು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆಯ ಸಚಿವ ಶಿವಾನಂದ ಪಾಟೀಲ ಹೇಳಿದರು.
ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ ಆಗ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ ಏನು ಮಾಡಲಿಲ್ಲ. ರೈತರು, ಸಾರ್ವಜನಿಕರು ಹಾಗೂ ವರ್ತಕರು ಹಿಂಪಡೆಯಬೇಕು ಎಂದು ಆಗ್ರಹ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಚಿಂತನೆ ಮಾಡುತ್ತಿದ್ದು, ಬರುವ ಜುಲೈ ಅದಿವೇಶನದಲ್ಲಿ ಬಿಲ್ ಪಾಸ್ ಮಾಡಿ ಪುನರ್ ಕಾಯ್ದೆ ಜಾರಿಗೆಗೊಳಿಸಲಾಗುವುದು ಎಂದರು.
ರಾಜ್ಯದಲ್ಲಿ ಹೆಚ್ಚು ಆದಾಯ ತರುವಂತ ಕೃಷಿ ಮಾರುಕಟ್ಟೆಗಳ ಅಭಿವೃದ್ಧಿಗೆ ಒತ್ತುಕೊಡಲಾಗುತ್ತದೆ. ರೈತರಿಗೆ ಯೋಗ್ಯ ಬೆಲೆ ಸಿಗಬೇಕು. ಕಾಯ್ದೆ ತಿದ್ದು ಪಡಿಮಾಡಿದ್ದರಿಂದ ನಷ್ಟಕ್ಕೆ ಒಳಗಾದವು. ಈಗ ಅದನ್ನು ಪುನರ್ ಆರಂಭಿಸಿದರೆ ಅವಶ್ಯವಾಗಿ ಲಾಭಗಳಿಸುತ್ತವೆ ಎಂದು ತಿಳಿಸಿದರು. ಎಪಿಎಂಸಿ ಕಾನೂನು ಜಾರಿಗೆ ಆದರೆ ಆದಾಯ ಹಾಗೂ ರೈತರಿಗೆ ಯೋಗ್ಯ ಬೆಲೆ ಸಿಗುತ್ತದೆ. ರೈತರ ಬೆಳೆದ ಬೆಳೆಯ ಬಗ್ಗೆ ಗೊಂದಲವಿರುವುದಿಲ್ಲ ಎಂದು ಹೇಳಿದರು.
ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ ಆಗ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ ಏನು ಮಾಡಲಿಲ್ಲ. ರೈತರು, ಸಾರ್ವಜನಿಕರು ಹಾಗೂ ವರ್ತಕರು ಹಿಂಪಡೆಯಬೇಕು ಎಂದು ಆಗ್ರಹ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಚಿಂತನೆ ಮಾಡುತ್ತಿದ್ದು, ಬರುವ ಜುಲೈ ಅದಿವೇಶನದಲ್ಲಿ ಬಿಲ್ ಪಾಸ್ ಮಾಡಿ ಪುನರ್ ಕಾಯ್ದೆ ಜಾರಿಗೆಗೊಳಿಸಲಾಗುವುದು ಎಂದರು.
ರಾಜ್ಯದಲ್ಲಿ ಹೆಚ್ಚು ಆದಾಯ ತರುವಂತ ಕೃಷಿ ಮಾರುಕಟ್ಟೆಗಳ ಅಭಿವೃದ್ಧಿಗೆ ಒತ್ತುಕೊಡಲಾಗುತ್ತದೆ. ರೈತರಿಗೆ ಯೋಗ್ಯ ಬೆಲೆ ಸಿಗಬೇಕು. ಕಾಯ್ದೆ ತಿದ್ದು ಪಡಿಮಾಡಿದ್ದರಿಂದ ನಷ್ಟಕ್ಕೆ ಒಳಗಾದವು. ಈಗ ಅದನ್ನು ಪುನರ್ ಆರಂಭಿಸಿದರೆ ಅವಶ್ಯವಾಗಿ ಲಾಭಗಳಿಸುತ್ತವೆ ಎಂದು ತಿಳಿಸಿದರು. ಎಪಿಎಂಸಿ ಕಾನೂನು ಜಾರಿಗೆ ಆದರೆ ಆದಾಯ ಹಾಗೂ ರೈತರಿಗೆ ಯೋಗ್ಯ ಬೆಲೆ ಸಿಗುತ್ತದೆ. ರೈತರ ಬೆಳೆದ ಬೆಳೆಯ ಬಗ್ಗೆ ಗೊಂದಲವಿರುವುದಿಲ್ಲ ಎಂದು ಹೇಳಿದರು.