Panchamasali Reservation: ಬೊಮ್ಮಾಯಿಯವರೇ.. ಪಂಚಮಸಾಲಿ ಮೀಸಲಾತಿ ಕಲ್ಪಿಸದಿದ್ದರೆ ನಿಮಗೆ ನಮ್ಮ ಸಮಾಜದ ಶಾಪ ತಟ್ಟುತ್ತದೆ: ವಿಜಯಾನಂದ ಕಾಶಪ್ಪನವರ್
1004 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ಹೋರಾಟ ಅಂತಿಮ ಹಂತಕ್ಕೆ ಬಂದಿದೆ. ಸಿಎಂ ಬಸವರಾಜ ಬೊಮ್ಮಾಯಿ ಈ ಬಾರಿಯೂ ಮಾತು ತಪ್ಪಿದರೇ ಸಮಾಜದ ಶಾಪ ತಟ್ಟಲಿದೆ ಎಂದು ಮಾಜಿ ಶಾಸಕ ಹಾಗೂ ಪಂಚಮಸಾಲಿ ಸಮಾಜದ ಮುಖಂಡ ವಿಜಯಾನಂದ ಕಾಶಪ್ಪನವರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಹುಬ್ಬಳ್ಳಿಯಲ್ಲಿ ನಡೆದ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಭಾಗಿಯಾಗಿ ಸಮಾಜದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸಿಕೊಡುವ ವಿಚಾರವಾಗಿ ಮೂರು ಬಿಟ್ಟು ನಿಂತಿದ್ದೇನೆ. ನಮ್ಮ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಹೋರಾಟ ನಡೆಸುತ್ತಿದ್ದೇವೆ. ಬಹುಸಂಖ್ಯಾತರಾಗಿರುವ ಪಂಚಮಸಾಲಿ ಸಮಾಜದ ಜನರು ಅಲ್ಪಸಂಖ್ಯಾತರಾಗಿದ್ದಾರೆ. ಒಡೆದು ಆಳುವ ನೀತಿಯಿಂದ ಸಮಾಜದ ಒಗ್ಗಟ್ಟನ್ನು ಒಡೆಯುವ ಹುನ್ನಾರವನ್ನು ಕೆಲವರು ಮಾಡುತ್ತಿದ್ದಾರೆ. ಇದ್ಯಾವುದಕ್ಕೆ ಎದೆಗುಂದದೇ ಸಮಾಜಕ್ಕೆ ಮೀಸಲಾತಿ ಕೊಡುವವರೆಗೆ ಹೋರಾಟ ಮುಂದುವರೆಸೋಣ ಎಂದರು.
ಧಾರವಾಡ ಜಿಲ್ಲೆಯಲ್ಲಿ ಪಂಚಮಸಾಲಿ ಸಮಯ ದೊಡ್ಡದಿದೆ. ಬೊಮ್ಮಾಯಿಯವರೇ ಇದೆ ಕೊನೆ ಹಂತ, ಆಗಷ್ಟ್ 22 ಒಳಗೆ ನಮಗೆ ಮೀಸಲಾತಿ ನೀಡಿ. ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ಮನೆ ಮುಂದೆ ಹೋರಾಟ ಮಾಡುತ್ತೆವೆ. ಮೀಸಲಾತಿ ಕೊಡದೆ ಇದ್ದರೆ ನಿಮ್ಮನ್ನ ಮನೆಗೆ ಕಳಿಸುತ್ತೆವೆ. ಕೊಟ್ಟ ಮಾತು ತಪ್ಪಿದ ಕಾರಣಕ್ಕೆ ಯಡಿಯೂರಪ್ಪನವರಿಗೆ ನಮ್ಮ ಸಮಾಜದ ಶಾಪ ತಟ್ಟಿದೆ. ಕೊಟ್ಟ ಮಾತನ್ನ ಬಸವರಾಜ ಬೊಮ್ಮಾಯಿ ತಪ್ಪಬಾರದು, ಮಾತು ತಪ್ಪಿದೃ ನಮ್ಮ ಶಾಪ ನಿಮಗೆ ತಟ್ಟುತ್ತದೆ. ಮುಂದಿನ ದಿನಗಳಲ್ಲಿ ರಾಜಾಹುಲಿಯನ್ನ ನೋಡುತ್ತೆವೆ. ಎಂತಹ ಹುಲಿಗಳ ಬಂದ್ರು ನಾವು ನೋಡಿಕೊಳ್ಳುತ್ತೆವೆ. ನಮ್ಮ ಕಡೆ ಒಂದು ಬಸವರಾಜ ಪಾಟೀಲ್ ಯತ್ನಾಳ ಎನ್ನುವ ಹೆಬ್ಬುಲಿ ಇದೆ ಎಂದರು.
ಹುಬ್ಬಳ್ಳಿಯಲ್ಲಿ ನಡೆದ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಭಾಗಿಯಾಗಿ ಸಮಾಜದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸಿಕೊಡುವ ವಿಚಾರವಾಗಿ ಮೂರು ಬಿಟ್ಟು ನಿಂತಿದ್ದೇನೆ. ನಮ್ಮ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಹೋರಾಟ ನಡೆಸುತ್ತಿದ್ದೇವೆ. ಬಹುಸಂಖ್ಯಾತರಾಗಿರುವ ಪಂಚಮಸಾಲಿ ಸಮಾಜದ ಜನರು ಅಲ್ಪಸಂಖ್ಯಾತರಾಗಿದ್ದಾರೆ. ಒಡೆದು ಆಳುವ ನೀತಿಯಿಂದ ಸಮಾಜದ ಒಗ್ಗಟ್ಟನ್ನು ಒಡೆಯುವ ಹುನ್ನಾರವನ್ನು ಕೆಲವರು ಮಾಡುತ್ತಿದ್ದಾರೆ. ಇದ್ಯಾವುದಕ್ಕೆ ಎದೆಗುಂದದೇ ಸಮಾಜಕ್ಕೆ ಮೀಸಲಾತಿ ಕೊಡುವವರೆಗೆ ಹೋರಾಟ ಮುಂದುವರೆಸೋಣ ಎಂದರು.
ಧಾರವಾಡ ಜಿಲ್ಲೆಯಲ್ಲಿ ಪಂಚಮಸಾಲಿ ಸಮಯ ದೊಡ್ಡದಿದೆ. ಬೊಮ್ಮಾಯಿಯವರೇ ಇದೆ ಕೊನೆ ಹಂತ, ಆಗಷ್ಟ್ 22 ಒಳಗೆ ನಮಗೆ ಮೀಸಲಾತಿ ನೀಡಿ. ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ಮನೆ ಮುಂದೆ ಹೋರಾಟ ಮಾಡುತ್ತೆವೆ. ಮೀಸಲಾತಿ ಕೊಡದೆ ಇದ್ದರೆ ನಿಮ್ಮನ್ನ ಮನೆಗೆ ಕಳಿಸುತ್ತೆವೆ. ಕೊಟ್ಟ ಮಾತು ತಪ್ಪಿದ ಕಾರಣಕ್ಕೆ ಯಡಿಯೂರಪ್ಪನವರಿಗೆ ನಮ್ಮ ಸಮಾಜದ ಶಾಪ ತಟ್ಟಿದೆ. ಕೊಟ್ಟ ಮಾತನ್ನ ಬಸವರಾಜ ಬೊಮ್ಮಾಯಿ ತಪ್ಪಬಾರದು, ಮಾತು ತಪ್ಪಿದೃ ನಮ್ಮ ಶಾಪ ನಿಮಗೆ ತಟ್ಟುತ್ತದೆ. ಮುಂದಿನ ದಿನಗಳಲ್ಲಿ ರಾಜಾಹುಲಿಯನ್ನ ನೋಡುತ್ತೆವೆ. ಎಂತಹ ಹುಲಿಗಳ ಬಂದ್ರು ನಾವು ನೋಡಿಕೊಳ್ಳುತ್ತೆವೆ. ನಮ್ಮ ಕಡೆ ಒಂದು ಬಸವರಾಜ ಪಾಟೀಲ್ ಯತ್ನಾಳ ಎನ್ನುವ ಹೆಬ್ಬುಲಿ ಇದೆ ಎಂದರು.