ಹಾವೇರಿ ಟಿಕೆಟ್ ನಿರ್ಣಯ ಮಾಡಿದ್ದು ವಿಜಯಯೇಂದ್ರ ಅಲ್ಲ, ಹೈಕಮಾಂಡ್; ಬಿವೈ ವಿಜಯೇಂದ್ರ
1071 views
ಕಲಬುರಗಿ ವಿಡಿಯೋಗಳಿಗೆ ಚಂದಾದಾರರಾಗಿಕಲಬುರಗಿ: ಹಾವೇರಿ ಟಿಕೆಟ್ ನಿರ್ಣಯ ಮಾಡಿದ್ದು ವಿಜಯಯೇಂದ್ರ ಅಲ್ಲ, ಈಶ್ವರಪ್ಪ ಅವರು ಪಕ್ಷದ ಹಿರಿಯ ಕಟ್ಟಾಳಾಗಿ ಪಕ್ಷದಲ್ಲಿದ್ದವರು, ತಮ್ಮ ನಿರ್ಣಯದಿಂದ ಹಿಂದೆ ಸರಿಬೇಕು ಎಂದು ಪಕ್ಷದ ಮೇಲೆ ಮುನಿಸಿಕೊಂಡಿರುವ ಕೆಎಸ್ ಈಶ್ವರಪ್ಪಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮನವಿ ಮಾಡಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಮನವೊಲಿಸೋ ಯತ್ನ ನಮ್ಮ ವರಿಷ್ಠರು ಮಾಡ್ತಾರೆ. ಪಕ್ಷದ ಹೈಕಮಾಂಡ್ ಬೊಮ್ಮಾಯಿಯವರನ್ನ ಕಣಕ್ಕಿಳಿಸಿದ್ದಾರೆ. ಈಶ್ವರಪ್ಪನವರು ಹಿರಿಯರು ಅವರಿಗೆ ಮನವಿ ಮಾಡುತ್ತೇನೆ, ತಮ್ಮ ನಿರ್ಣಯದಿಂದ ಹಿಂದೆ ಸರಿಬೇಕು ಎಂದು ಮನವಿ ಮಾಡಿದರು.
ಇನ್ನು ಇದೆ ವೇಳೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆ ವಿರೋಧ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದರು. ನಾವ್ಯಾರು ತೀರ್ಮಾನ ಮಾಡೋದಲ್ಲ, ಹೈಕಮಾಂಡ್ ತೀರ್ಮಾನ ಮಾಡುತ್ತೆ. ಇನ್ನೇರಡು ದಿನದಲ್ಲಿ ಎಲ್ಲವೂ ಸರಿಯಾಗುತ್ತೆ ಎಂದು ಹೇಳಿದರು
ಇನ್ನು ಲೋಕಸಭಾ ಚುನಾವಣಾ ಪ್ರಚಾರಕ್ಕೆ ಇಂದು ಪ್ರಧಾನಿ ಮೋದಿ ಕಲಬುರಗಿಯಿಂದಲೇ ಚಾಲನೆ ನೀಡುತ್ತಿದ್ದಾರೆ. ಬಿಜೆಪಿ ಪರವಾಗಿ ಒಳ್ಳೆ ವಾತಾವರಣ ಸೃಷ್ಟಿಯಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವುದು ದೇಶದ ಜನರ ಬಯಕೆ.. ರಾಜ್ಯದಲ್ಲೂ ಇದೇ ವಾತಾವರಣ ಇದೆ. ಮೋದಿ ಅವರ ಜನಪ್ರೀಯತೆ ಮತವಾಗಿ ಪರಿವರ್ತನೆ ಮಾಡಬೇಕು. ಜೆಡಿಎಸ್ ಜೊತೆ ಒಂದಾಗಿ ರಾಜ್ಯದಲ್ಲಿ ಮತ್ತೊಂದು ಐತಿಹಾಸಿಕ ಗೆಲುವು ಬಿಜೆಪಿಗೆ ಸಿಗಲಿದೆ ಎಂದರು.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಮನವೊಲಿಸೋ ಯತ್ನ ನಮ್ಮ ವರಿಷ್ಠರು ಮಾಡ್ತಾರೆ. ಪಕ್ಷದ ಹೈಕಮಾಂಡ್ ಬೊಮ್ಮಾಯಿಯವರನ್ನ ಕಣಕ್ಕಿಳಿಸಿದ್ದಾರೆ. ಈಶ್ವರಪ್ಪನವರು ಹಿರಿಯರು ಅವರಿಗೆ ಮನವಿ ಮಾಡುತ್ತೇನೆ, ತಮ್ಮ ನಿರ್ಣಯದಿಂದ ಹಿಂದೆ ಸರಿಬೇಕು ಎಂದು ಮನವಿ ಮಾಡಿದರು.
ಇನ್ನು ಇದೆ ವೇಳೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆ ವಿರೋಧ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದರು. ನಾವ್ಯಾರು ತೀರ್ಮಾನ ಮಾಡೋದಲ್ಲ, ಹೈಕಮಾಂಡ್ ತೀರ್ಮಾನ ಮಾಡುತ್ತೆ. ಇನ್ನೇರಡು ದಿನದಲ್ಲಿ ಎಲ್ಲವೂ ಸರಿಯಾಗುತ್ತೆ ಎಂದು ಹೇಳಿದರು
ಇನ್ನು ಲೋಕಸಭಾ ಚುನಾವಣಾ ಪ್ರಚಾರಕ್ಕೆ ಇಂದು ಪ್ರಧಾನಿ ಮೋದಿ ಕಲಬುರಗಿಯಿಂದಲೇ ಚಾಲನೆ ನೀಡುತ್ತಿದ್ದಾರೆ. ಬಿಜೆಪಿ ಪರವಾಗಿ ಒಳ್ಳೆ ವಾತಾವರಣ ಸೃಷ್ಟಿಯಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವುದು ದೇಶದ ಜನರ ಬಯಕೆ.. ರಾಜ್ಯದಲ್ಲೂ ಇದೇ ವಾತಾವರಣ ಇದೆ. ಮೋದಿ ಅವರ ಜನಪ್ರೀಯತೆ ಮತವಾಗಿ ಪರಿವರ್ತನೆ ಮಾಡಬೇಕು. ಜೆಡಿಎಸ್ ಜೊತೆ ಒಂದಾಗಿ ರಾಜ್ಯದಲ್ಲಿ ಮತ್ತೊಂದು ಐತಿಹಾಸಿಕ ಗೆಲುವು ಬಿಜೆಪಿಗೆ ಸಿಗಲಿದೆ ಎಂದರು.