ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ; ರುದ್ರಾಕ್ಷಿ ಮಾಲೆ ಹಾಕಿ ಶ್ರೀಗಳು ಗೌರವ
1304 views
mysuru ವಿಡಿಯೋಗಳಿಗೆ ಚಂದಾದಾರರಾಗಿಮೈಸೂರು :ವರುಣಾಕ್ಕೆ ತೆರಳಿದ್ದ ಸಿಎಂ ಸಿದ್ದರಾಮಯ್ಯ, ಸುತ್ತೂರು ಶ್ರೀಗಳ ಮಠಕ್ಕೆ ಭೇಟಿ ನೀಡಿ ಶ್ರೀ ಆರ್ಶೀವಾದ ಪಡೆದರು. ಈ ವೇಳೆ ಸಿಎಂ ಸಿದ್ದರಾಮಯ್ಯಗೆ ಶ್ರೀಗಳು ರುದ್ರಾಕ್ಷಿ ಮಾಲೆ ಹಾಕಿ ಆಶೀರ್ವಾದ ಮಾಡಿದರು. ಸಿಎಂ ಸಿದ್ದರಾಮಯ್ಯ ಹಾರ ತುರಾಯಿ ಹೂಗುಚ್ಚ ನೀಡಬಾರದು ಎಂದು ಹೇಳಿದ್ದ ಹಿನ್ನೆಲೆ, ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯಗೆ ರುದ್ರಾಕ್ಷಿ ಮಾಲೆ ಹಾಕಿ ಗೌರವಿಸಿದರು.
ನಂಜನಗೂಡು ತಾಲೂಕಿನ ಕಪಿಲಾ ನದಿ ತೀರದಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ. ಸಿಎಂ ಆದನಂತರ ಮೊದಲ ಬಾರಿ ಸುತ್ತೂರು ಮಠಕ್ಕೆ ಆಗಮಿಸಿ ಶ್ರೀಗಳ ಆಶೀರ್ವಾದ ಪಡೆದರು. ಸಿದ್ದರಾಮಯ್ಯ ಜೊತೆ ಆಗಮಿಸಿದ ಬಹುತೇಕ ಎಲ್ಲಾ ಶಾಸಕರಿಗೂ ಹೂವಿನ ಹಾರದ ಬದಲು ರುದ್ರಾಕ್ಷಿ ಮಾಲೆಗಳನ್ನು ಹಾಕಿ ಸುತ್ತೂರು ಶ್ರೀಗಳು ಹರಸಿದರು.
ನಂಜನಗೂಡು ತಾಲೂಕಿನ ಕಪಿಲಾ ನದಿ ತೀರದಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ. ಸಿಎಂ ಆದನಂತರ ಮೊದಲ ಬಾರಿ ಸುತ್ತೂರು ಮಠಕ್ಕೆ ಆಗಮಿಸಿ ಶ್ರೀಗಳ ಆಶೀರ್ವಾದ ಪಡೆದರು. ಸಿದ್ದರಾಮಯ್ಯ ಜೊತೆ ಆಗಮಿಸಿದ ಬಹುತೇಕ ಎಲ್ಲಾ ಶಾಸಕರಿಗೂ ಹೂವಿನ ಹಾರದ ಬದಲು ರುದ್ರಾಕ್ಷಿ ಮಾಲೆಗಳನ್ನು ಹಾಕಿ ಸುತ್ತೂರು ಶ್ರೀಗಳು ಹರಸಿದರು.