ಮೈಸೂರಲ್ಲಿ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡಿಸಿದ ಗ್ರಾಮಸ್ಥರು!
1110 views
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿಮೈಸೂರು : ಮುಂಗಾರು ಮಳೆ ಆರಂಭದಲ್ಲೇ ಕೈ ಕೊಡುವ ಮುನ್ಸೂಚನೆ ಹಿನ್ನೆಲೆಯಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡಿರುವ ಘಟನೆ ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರ ಗ್ರಾಮದಲ್ಲಿ ನಡೆದಿದೆ.
ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡರ ಸ್ವಗ್ರಾಮ ಗುಂಗ್ರಾಲ್ ಛತ್ರ ಗ್ರಾಮದಲ್ಲಿ ವಿಶಿಷ್ಟ ಆಚರಣೆ ಕಂಡಬಂದಿದೆ. ಕಪ್ಪೆಗಳ ಮದುವೆ ಮಾಡಿದರೆ ಮಳೆ ಬರುತ್ತದೆ ಎಂದು ನಂಬಿರುವ ಗ್ರಾಮೀಣ ಪ್ರದೇಶದ ಜನರು, ಕಪ್ಪೆಗಳ ಮದುವೆ ಮಾಡಿದ್ದಾರೆ. ಕಪ್ಪೆಗಳ ಮದುವೆ ನೆವೇರಿಸಿ, ಊರಿನ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡರ ಸ್ವಗ್ರಾಮ ಗುಂಗ್ರಾಲ್ ಛತ್ರ ಗ್ರಾಮದಲ್ಲಿ ವಿಶಿಷ್ಟ ಆಚರಣೆ ಕಂಡಬಂದಿದೆ. ಕಪ್ಪೆಗಳ ಮದುವೆ ಮಾಡಿದರೆ ಮಳೆ ಬರುತ್ತದೆ ಎಂದು ನಂಬಿರುವ ಗ್ರಾಮೀಣ ಪ್ರದೇಶದ ಜನರು, ಕಪ್ಪೆಗಳ ಮದುವೆ ಮಾಡಿದ್ದಾರೆ. ಕಪ್ಪೆಗಳ ಮದುವೆ ನೆವೇರಿಸಿ, ಊರಿನ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದಾರೆ.