ಅಣ್ಣನನ್ನು ಮಣಿಸಿದ ಮಧು ಬಂಗಾರಪ್ಪಗೆ ಸಚಿವಗಿರಿ; ದೇವರ ಹೆಸರಲ್ಲಿ ಮಧು ಪ್ರಮಾಣ ವಚನ
1061 views
ಶಿವಮೊಗ್ಗ ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಜಿದ್ದಾಜಿದ್ದಿನ ಕ್ಷೇತ್ರವಾಗಿದ್ದ ಸೊರಬದಲ್ಲಿ ಅಣ್ಣನನ್ನು ಸೋಲಿಸಿ ಗೆದ್ದು ಬೀಗಿದ್ದ ಮಧು ಬಂಗಾರಪ್ಪಗೆ ಸಚಿವ ಸ್ಥಾನ ಒಲಿದು ಬಂದಿದೆ. ಶನಿವಾರ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆದಿದ್ದು, ನೂತನ ಸಚಿವರಾಗಿ ಮಧು ಬಂಗಾರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಮಧು ಬಂಗಾರಪ್ಪ ಜೊತೆ ನೂತನ 24 ಸಚಿವರು ಪದಗ್ರಹಣ ಮಾಡಿದ್ದಾರೆ.