ಬೇಡ್ತಿ ನದಿ ದಿಕ್ಕು ಬದಲಿಸಿದರೆ ಅಪಾಯ: ಸ್ವರ್ಣವಲ್ಲಿ ಶ್ರೀ
1009 views
ಉತ್ತರ ಕನ್ನಡ ವಿಡಿಯೋಗಳಿಗೆ ಚಂದಾದಾರರಾಗಿ
ಲೈಕ್
ಕಾಮೆಂಟ್ಸ್ ಮಾಡಿ
ಶೇರ್
ರಾಜ್ಯ ಸರಕಾರ sಇತ್ತೀಚಿಗೆ ಮಂಡಿಸಿದ ಬಜೆಟ್ನಲ್ಲಿ ಬೇಡ್ತಿ ವರದಾ ನದಿ ಜೋಡಣೆ ಮೂಲಕ ಬಯಲು ಸೀಮೆ ಜಿಲ್ಲೆಗಳಿಗೆ ನೀರು ಹರಿಸುವ ಯೋಜನೆ ಪ್ರಸ್ತಾವನೆ ಮಾಡಿರುವ ಹಿನ್ನಲೆಯಲ್ಲಿ ಯಲ್ಲಾಪುರ ತಾಲ್ಲೂಕಿನ ಬೇಡ್ತಿ ಕೊಳ್ಳ ಪ್ರದೇಶಕ್ಕೆ ಸ್ವರ್ಣವಲ್ಲೀ ಶ್ರೀಗಳು ಭೇಟಿ ನೀಡಿ ಅಲ್ಲಿನ ನೀರಿನ ಮಟ್ಟದ ಸ್ಥಿತಿ ಗತಿಗಳನ್ನು ಪರಿಶೀಲನೆ ನಡೆಸಿದರು.
uttara kannadaTimesXP KannadaUpdated: 20 Mar 2023, 11:27 pm