ಮುದ್ದೇಬಿಹಾಳ: ಸರೂರ ತಾಂಡಾದ ಯುವಕ ಯಲಗೂರೇಶ ನಾಯಕನ ಯುಪಿಎಸ್ಸಿ ಸಾಧನೆ
1100 views
ವಿಜಯಪುರ ವಿಡಿಯೋಗಳಿಗೆ ಚಂದಾದಾರರಾಗಿವಿಜಯಪುರ: ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ. ಕಠಿಣ ಪ್ರರಿಶ್ರಮ ಮತ್ತು ಶ್ರದ್ಧೆ ಇದ್ದರೆ ಸಾಕು ಯಾವ ಮಾಧ್ಯಮವಾದರೇನು ಕನಸನ್ನು ನನಸು ಮಾಡಬಹುದು ಎಂಬುದಕ್ಕೆ ಬಸವನಾಡು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸರೂರ ತಾಂಡಾದ ಯುವಕ ಯಲಗೂರೇಶ ನಾಯಕ ಸಾಕ್ಷಿಯಾಗಿದ್ದಾರೆ.
ಕನ್ನಡ ಮಾಧ್ಯಮದಲ್ಲಿ ಯುಪಿಎಸ್ಸಿ ಪರೀಕ್ಷೆ ಪಡೆದು ರಾಷ್ಟ್ರ ಮಟ್ಟದಲ್ಲಿ 890ನೇ ಸ್ಥಾನ ಪಡೆದಿರುವ ಯುವಕ ಈಗ ವಿಜಯಪುರ ಜೆಲ್ಲೆಯ ಜನತೆಯಲ್ಲಿ ಸಂತಸ ಮೂಡಿಸಿದ್ದಾರೆ.
ಈ ಸುದ್ದಿ ತಿಳಿದಿದ್ದೇ ತಡ ಯಲಗೂರೇಶ ನಾಯಕ ಅವರ ತಾಯಿ ಉಮಾಬಾಯಿ ಮಗನಿಗೆ ಸಕ್ಕರೆ ತಿನ್ನಿಸಿ ಸಂಭ್ರಮಿಸಿದ್ದಾರೆ. ಬಡಕುಟುಂಬಕ್ಕೆ ಸೇರಿದ ಯುವಕ ಬಾಲ್ಯದಿಂದಲೂ ಪ್ರತಿಭಾವಂತನಾಗಿದ್ದು, ಸರಕಾರಿ ಶಾಲೆ ಮತ್ತು ಬಾಲಕರ ವಸತಿ ನಿಲಯದಲ್ಲಿ ಇದ್ದುಕೊಂಡು ಶಿಕ್ಷಣ ಮುಗಿಸಿದ್ದು ಗಮನಾರ್ಹವಾಗಿದೆ.
ಕನ್ನಡ ಮಾಧ್ಯಮದಲ್ಲಿ ಯುಪಿಎಸ್ಸಿ ಪರೀಕ್ಷೆ ಪಡೆದು ರಾಷ್ಟ್ರ ಮಟ್ಟದಲ್ಲಿ 890ನೇ ಸ್ಥಾನ ಪಡೆದಿರುವ ಯುವಕ ಈಗ ವಿಜಯಪುರ ಜೆಲ್ಲೆಯ ಜನತೆಯಲ್ಲಿ ಸಂತಸ ಮೂಡಿಸಿದ್ದಾರೆ.
ಈ ಸುದ್ದಿ ತಿಳಿದಿದ್ದೇ ತಡ ಯಲಗೂರೇಶ ನಾಯಕ ಅವರ ತಾಯಿ ಉಮಾಬಾಯಿ ಮಗನಿಗೆ ಸಕ್ಕರೆ ತಿನ್ನಿಸಿ ಸಂಭ್ರಮಿಸಿದ್ದಾರೆ. ಬಡಕುಟುಂಬಕ್ಕೆ ಸೇರಿದ ಯುವಕ ಬಾಲ್ಯದಿಂದಲೂ ಪ್ರತಿಭಾವಂತನಾಗಿದ್ದು, ಸರಕಾರಿ ಶಾಲೆ ಮತ್ತು ಬಾಲಕರ ವಸತಿ ನಿಲಯದಲ್ಲಿ ಇದ್ದುಕೊಂಡು ಶಿಕ್ಷಣ ಮುಗಿಸಿದ್ದು ಗಮನಾರ್ಹವಾಗಿದೆ.