ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾಯುವವರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆಯಿಂದ ಇರಬೇಕಾದ ಅಗತ್ಯ ಹಾಗೂ ಅನಿವಾರ್ಯತೆ ಎರಡು ಇದೆ. ಕೆಲವು ಅಧ್ಯಯನಗಳ ಪ್ರಕಾರ ಹೃದಯಾಘಾತಕ್ಕೆ ಮೊದಲು ಕೆಲವು ಸೂಚನೆಗಳು ಸಿಗುತ್ತವೆ. ಅವುಗಳನ್ನು ಅರಿತು ಸೂಕ್ತವಾದ ಮುನ್ನೆಚ್ಚರಿಕೆಯನ್ನು ವಹಿಸಿದರೆ ಸೂಕ್ತ ಚಿಕಿತ್ಸೆಯನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಹೃದ್ರೋಗ ತಜ್ಞ ಎಸ್. ಎಸ್ ರಮೇಶ್ ವಿವರಿಸಿದ್ದಾರೆ ನೋಡೋಣ ಬನ್ನಿ.
healthTimesXP KannadaUpdated: 20 Mar 2023, 5:05 pm