ಸಿದ್ದು ಸರ್ಕಾರದ 5 'ಗ್ಯಾರಂಟಿ' ಯೋಜನೆಗಳ ಕಂಪ್ಲೀಟ್ ಡೀಟೇಲ್ಸ್!
1453 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿ
ಲೈಕ್
ಕಾಮೆಂಟ್ಸ್ ಮಾಡಿ
ಶೇರ್
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಐದೂ ಗ್ಯಾರಂಟಿಗಳನ್ನೂ ಇದೀಗ ಜಾರಿ ಮಾಡಿದೆ. ಈ ಸಂಬಂಧ ಸಚಿವ ಸಂಪುಟ ಸಭೆ ನಡೆಸಿ, ಸಚಿವರು ಹಾಗೂ ಅಧಿಕಾರಿಗಳ ಜೊತೆ ಸವಿಸ್ತಾರವಾಗಿ ಚರ್ಚೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಗ್ಯಾರಂಟಿ ಯೋಜನೆಗಳ ರೂಪುರೇಷೆಯನ್ನು ಘೋಷಣೆ ಮಾಡಿದ್ದಾರೆ. ಐದೂ ಯೋಜನೆಗಳ ಲಾಭ ಪಡೆಯೋದು ಎಂಬುದರ ಸಮಗ್ರ ಮಾಹಿತಿ ಇಲ್ಲಿದೆ.