ಅಯೋಧ್ಯೆ: ರಾಮ ಮಂದಿರ ನಿರ್ಮಾಣದ ಶ್ರಮಿಕರಿಗೆ ಹೂವಿನ ಅಭಿನಂದನೆ ಅರ್ಪಿಸಿದ ಪ್ರಧಾನಿ ಮೋದಿ
1173 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಮತ್ತು ರಾಮ ಮಂದಿರದ ಉದ್ಘಾಟನೆಯಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣದಲ್ಲಿ ತೊಡಗಿಸಿಕೊಂಡ ಶ್ರಮಿಕರಿಗೆ ಪುಷ್ಪವೃಷ್ಟಿ ಮಾಡಿದರು.
ವೈಭವ ಪೂರ್ಣ ಅಯೋಧ್ಯೆಯ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಶ್ರಮಿಕರ ಮೇಲೆ ಪ್ರಧಾನಿ ಮೋದಿ ಅವರು ಕೆಂಪು ಗುಲಾಬಿಯ ಹೂವುಗಳನ್ನು ಹಾಕುವ ಮೂಲಕ ಅಭಿನಂದನೆ ಸಲ್ಲಿಸಿದರು. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕಪ್ಪು ಶಿಲೆಯಲ್ಲಿ ಕೆತ್ತಿರುವ 51 ಇಂಚುಗಳ ಬಾಲರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯನ್ನು ರಾಮ ಮಂದಿರದಲ್ಲಿ ಸೋಮವಾರ ನೆರವೇರಿಸಲಾಯಿತು. ಇದೇ ವೇಳೆ ಅಯೋಧ್ಯೆಯಲ್ಲಿರುವ ಜಟಾಯು ಪ್ರತಿಮೆಗೆ ಮೋದಿ ಅವರು ಪುಷ್ಪಾರ್ಚನೆ ಮಾಡಿದರು.
ವೈಭವ ಪೂರ್ಣ ಅಯೋಧ್ಯೆಯ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಶ್ರಮಿಕರ ಮೇಲೆ ಪ್ರಧಾನಿ ಮೋದಿ ಅವರು ಕೆಂಪು ಗುಲಾಬಿಯ ಹೂವುಗಳನ್ನು ಹಾಕುವ ಮೂಲಕ ಅಭಿನಂದನೆ ಸಲ್ಲಿಸಿದರು. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕಪ್ಪು ಶಿಲೆಯಲ್ಲಿ ಕೆತ್ತಿರುವ 51 ಇಂಚುಗಳ ಬಾಲರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯನ್ನು ರಾಮ ಮಂದಿರದಲ್ಲಿ ಸೋಮವಾರ ನೆರವೇರಿಸಲಾಯಿತು. ಇದೇ ವೇಳೆ ಅಯೋಧ್ಯೆಯಲ್ಲಿರುವ ಜಟಾಯು ಪ್ರತಿಮೆಗೆ ಮೋದಿ ಅವರು ಪುಷ್ಪಾರ್ಚನೆ ಮಾಡಿದರು.