ಹಚ್ಚಹಸಿರಿನ ಪಶ್ಚಿಮ ಘಟ್ಟಗಳ ತಪ್ಪಲಲ್ಲಿ ನೆಲೆನಿಂತಿರುವ ಸಕಲೇಶಪುರವು ಬಹಳಷ್ಟು ಜನರ ನೆಚ್ಚಿನ ಪ್ರವಾಸಿತಾಣ. ಸಕಲೇಶಪುರವು ಹಾಸನ ಜಿಲ್ಲೆಯ ಒಂದು ಗಿರಿಧಾಮ ಪಟ್ಟಣ ಮತ್ತು ಜಿಲ್ಲೆಯ ತಾಲ್ಲೂಕು ಕೇಂದ್ರವಾಗಿದೆ. ಮಲೆನಾಡಿನ ಮಡಿಲಲ್ಲಿ ಸಕಲ ಐಶ್ವರ್ಯಗಳಿಂದ ಕೂಡಿದ ಹೇಮಾವತಿ ನದಿಯ ದಡದಲ್ಲಿರುವುದೇ ಈ ಸಕಲೇಶಪುರ. ಹಾಗಾಗಿ ಇಲ್ಲಿ ನೋಡಬಹುದಾದ ಜಲಪಾತಗಳ ಬಗ್ಗೆ ಇಂದಿನ ವಿಡಿಯೋದಲ್ಲಿ ತಿಳಿಯೋಣ.
travel|TimesXP Kannada|Updated: 20 Mar 2023, 3:45 pm